ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ
ಹೊನ್ನಾವರ: ಕಳೆದ ಒಂದು ವರ್ಷದಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿದಂತೆ ಎಲ್ಲರಿಗೂ ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಅತಿಕ್ರಮಣದಾರ ಸಂಖ್ಯೆ ಹೆಚ್ಚಿದ್ದು ಸರ್ಕಾರದ ಯಾವ ಸೌಲಭ್ಯಗಳು ಇವರಿಗೆ ಮರೀಚಿಕೆಯಾಗಿದೆ. ಪ್ರತಿ ರಾಜಕೀಯ ಪಕ್ಷಗಳು ಈ ವರ್ಗವನ್ನು ಪ್ರತಿ ಚುನಾವಣೆಯಲ್ಲಿ ಹಕ್ಕುಪತ್ರದ ಭರವಸೆ ನೀಡುತ್ತಾ ಬಂದಿರುದು ಬಿಟ್ಟರೆ, ಇವರ ಬೇಡಿಕೆ ಶಾಶ್ವತವಾಗಿ ಈಡೇರಿಸುವ ಗೋಜಿಗೆ ಹೋಗಿಲ್ಲ. ಇಂದು ಕೊರೋನಾ ದಿಂದ ಎಲ್ಲವನ್ನೂ ಕಳೆದುಕೊಳ್ಳುವ ಸ್ಥಿತಿಯನ್ನು ಕಾಣುತಿದ್ದೆವೆ ಇಂತಹ ಸಂದರ್ಭದಲ್ಲಾದರು ಸಮಾನತೆಯಿಂದ ಸಾರ್ವಜನಿಕ ನ್ಯಾಯ ಒದಗಿಸಿ ಅತಿಕ್ರಮಣದಾರರು … Continue reading ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ
Copy and paste this URL into your WordPress site to embed
Copy and paste this code into your site to embed