• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಣೆ

June 24, 2021 by Jayaraj Govi Leave a Comment

IMG 20210623 124601 scaled
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಿಸಿದರು

ಯಲ್ಲಾಪುರ: ದೇಶವೇ ಕೋವಿಡ್ ಮಹಾಮಾರಿಯಿಂದ ತತ್ತರಿಸಿದೆ.ಆದರೂ ವಿದ್ಯಾರ್ಥಿಗಳ ಭವಿಷ್ಯ ಮಂಕಾಗಬಾರದು,ಈದಿಶೆಯಲಿ ಸರಕಾರ ಕಾಲೇಜು ವಿದ್ಯಾರ್ಥಿಗಳಿಗೆ ೧ಲಕ್ಷ ೫೫ ಸಾವಿರ ಉಚಿತ ಟ್ಯಾಬ್ಲೆಟ್ ವಿತರಣೆ ಸೇರಿದಂತೆ ಹತ್ತು ಹಲವು ಯೋಜನೆಗಳೊಂದಿಗೆ ವಿನೂತನ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಕೇಂದ್ರದಲ್ಲಿ ಉಚಿತ ಟ್ಯಾಬ್ಲೆಟ್ ವಿತರಣೆ ಹಾಗೂ ಐ.ಸಿ.ಟಿ ತರಗತಿ ಉದ್ಘಾಟಿಸಿ ಮಾತನಾಡಿದರು.

ಕಟ್ಟಕಡೆಯ ಕಾರ್ಮಿಕರ ಮಕ್ಕಳಿಗೂ ಸೇರಿದಂತೆ ಯಾವದೇ ಜಾತಿ ಭೇದವಿಲ್ಲದೇ ಒಟ್ಟು ೪೩೦ ಸರಕಾರಿ ಕಾಲೇಜು,೧೬ ಸರಕಾರಿ ಇಂಜಿನಿಯರಿAಗ,೨೫೦೦ ಪ್ರಥಮದರ್ಜೇ ಕಾಲೇಜುಗಳ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ನೀಡಲಾಗುತ್ತಿದೆ. ಸರಕಾರದ ಉತ್ಪನ್ನದಲ್ಲಿಯ ಶೇ೧೩ ರಷ್ಟು ಮಕ್ಕಳಿಗಾಗಿ ಮಾಡಲಾಗುತ್ತಿದೆ. ಆದರೆ ಅದನ್ನು ಖರ್ಚು ಅಂತಾ ಪರಿಗಣಿಸದೇ ಭವ್ಯ ಭಾರತದ ಯುವಜನಾಂಗದ ರಕ್ಷಣೆ ದೇಶಕ್ಕೆ ನೀಡುವ ಕೊಡುಗೆಎಂದು ಭಾವಿಸಲಾಗುವದು
ಎಂದರು.

ತಹಶೀಲ್ದಾರ ಶ್ರೀಕೃಷ್ಣ ಕಾಮಕರ್, ಪ್ರಾಂಶುಪಾಲೆ ಡಾ.ದಾಕ್ಷಾಯಣಿ ಹೆಗಡೆ ಮಾತನಾಡಿದರು. ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾದಾಸ , ಉಪಾದ್ಯಕ್ಷೆ ಶ್ಯಾಮಿಲಿ ಪಾಠಣಕರ, ಬಿಜೆಪಿ ಮಂಡಲಾಧ್ಯಕ್ಷ ಗೋಪಾಲ ಕೃಷ್ಣ ಗಾಂವಕರ,ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ , ಮುಂತಾದವರು ವೇದಿಕೆಯಲ್ಲಿದ್ದರು.ವಿದ್ಯಾರ್ಥಿನಿ ರಕ್ಷಿತಾ ಕೋಟೆಮನೆ ಪ್ರಾರ್ಥಿಸಿದಳು.ಉಪನ್ಯಾಸಕಿಸುರೇಖಾ ತಡವಲ ನಿರ್ವಹಿಸಿದರು. ಐ.ಟಿ ಸಂಚಾಲಕ ಡಿ.ಜಿ ತಾಪಸ್ ಸ್ವಾಗತಿಸಿದರು.

IMG 20210623 WA0034

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಐ.ಸಿ.ಟಿ ತರಗತಿ ಉದ್ಘಾಟಿಸಿದರು

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: ಸರಕಾರ ಕಾಲೇಜು ವಿದ್ಯಾರ್ಥಿಗಳಿಗೆ, ಸಾವಿರ ಉಚಿತ ಟ್ಯಾಬ್ಲೆಟ್ ವಿತರಣೆ

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...