• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ

June 24, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂ.ಎ.ರಾಜ್ಯಶಾಸ್ತ್ರ ವಿಭಾಗದಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆ ಮೇಘಾ  ಬಂಗಾರ ಪದಕ ತನ್ನದಾಗಿಸಿಕೊಂಡಿದ್ದಾರೆ. 

919538693732 status 74f70e87a2434857b51a1b78d458d8ee

ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎನ್ನುವ ಕೆಲವರ ಮೊಂಡು ವಾದಕ್ಕೆ ಬೆರಗಾಗುವ ರೀತಿಯಲ್ಲಿ, ಬಡತನದ ಮಧ್ಯೆ ಏನಾದರೂ ಸಾಧಿಸಲೇಬೇಕೆಂದು ತುಡಿತದಿಂದ ಆರಂಭದಿಂದಲೂ ಅಧ್ಯಯನದಲ್ಲಿ ತೊಡಗಿಕೊಂಡಿದ್ದರು. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂತೇಗುಳಿ, ಪ್ರೌಡ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಎಸ್.ಕೆ.ಪಿ. ಅರೇಅಂಗಡಿ,ಪದವಿ ಹಾಗೂ ಸ್ನಾತಕೊತ್ತರ ಶಿಕ್ಷಣವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಅಧ್ಯಯನ ನಡೆಸಿದ್ದಾರೆ.

ಮೂಲತ ಹೊಸಾಕುಳಿಯ ಮಕ್ಕಿಗದ್ದೆಯ ಸೀಮಾ ಹಾಗೂಮಾಸ್ತಿಗೌಡ ಇವರ ಪುತ್ರಿಯಾದ ಇವರು ಎಂ.ಎ.ಅಂತಿಮ ವರ್ಷದಲ್ಲಿ ನೆರೆಯ ಕುಮಟಾ ತಾಲೂಕಿನ ಅಘನಾಷಿನಿಯ ರಾಘವೇಂದ್ರ ಗೌಡ ಇವರೊಡನೆ ವಿವಾಹವಾಗಿದ್ದರು. ನೆಚ್ಚಿನ ವಿಷಯವಾದ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ. ಮಾಡಲು ಆಯ್ಕೆ ಮಾಡಿಕೊಂಡು ವಿಶ್ವವಿದ್ಯಾಲಯ ಮಟ್ಟದ ಪ್ರಥಮ ಸ್ಥಾನ ಪಡೆಯುವ ಮೂಲಕ ಮೇಘಾ ಬಂಗಾರದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಉಪನ್ಯಾಸಕ ಪ್ರೋ ನಾಗೇಶ ಶೆಟ್ಟಿ, ಉಪನ್ಯಾಸಕಿ ಸುಜಾತ, ಶಿಲ್ಪ ಇವರ ಮಾರ್ಗದರ್ಶನ ಹಾಗೂ ಕಾಲೇಜಿನ ಇತರೆ ಉಪನ್ಯಾಸಕರು ಹಾಗೂ ಕುಟುಂಬದವರ ಸಹಕಾರದಿಂದ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಅನಿಸಿಕೆ ಹಂಚಿಕೊಂಡಿದ್ದಾರೆ.ಇವರ ಸಾಧನೆಗೆ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಕಲಾ ಶಾಸ್ತ್ರಿ, ಕಾಲೇಜಿನ ಪ್ರಾಚಾರ್ಯೆ ಡಾ.ಸುಮಂಗಲಾ ನಾಯ್ಕ ಗ್ರಾ.ಪಂ.ಸದಸ್ಯ ಸುರೇಶ ಶೆಟ್ಟಿ  ಸೇರಿದಂತೆ ಶಾಲಾಭಿವೃದ್ದಿ ಸಮಿತಿ ಸದಸ್ಯರು, ಉಪನ್ಯಾಸಕರು ಗ್ರಾಮಸ್ಥರು ಸಾಧನೆಗೆ ಅಭಿನಂದಿಸಿದ್ದಾರೆ.

krcl recruitment 2021/ಕೊಂಕಣ ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Trending, ಸಾಧನೆ Tagged With: ಪದವಿ, ಪದವಿ ಪೂರ್ವ ಶಿಕ್ಷಣವನ್ನು ಎಸ್.ಕೆ.ಪಿ. ಅರೇಅಂಗಡಿ, ಪ್ರಾಥಮಿಕ ಶಾಲೆ ಸಂತೇಗುಳಿ, ಪ್ರೌಡ, ಬಂಗಾರ ಪದಕ, ಮಾಸ್ತಿಗೌಡ ಇವರ ಪುತ್ರಿ, ಹೊಸಾಕುಳಿಯ ಮಕ್ಕಿಗದ್ದೆಯ ಸೀಮಾ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...