ಹೊನ್ನಾವರ:ತಾಲೂಕಿನ ಕಾಸರಕೊಡ್ ಸಮೀಪ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ 600 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಪಿಪಿಎಲ್ ಕಂಪನಿ ವಾಣಿಜ್ಯ ಬಂದರು ರಸ್ತೆ ಕಾಮಗಾರಿ ನಡೆಸಲು ನ್ಯಾಯಾಲಯದ ತಡೆಯಾಜ್ಞೆ ಇದ್ದರು ಸಹ ಕಂಪನಿ ಬಲಪ್ರಯೋಗದ ಮೂಲಕ ಕಾಮಗಾರಿ ನಡೆಸಲು ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಕೆಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ಕೊರೊನಾ ವೀಕೆಂಡ್ ಕರ್ಫ್ಯೂ ನಡುವೆ ಬಂದರು ಸಂಪರ್ಕ ರಸ್ತೆ ಕಾಮಗಾರಿಗೆ ಅಧಿಕಾರಿಗಳು,ಪೊಲೀಸ್ ಭದ್ರತೆಯಲ್ಲಿ ಪ್ರಾರಂಭಿಸಲು ಮುಂದಾಗಿದ್ದರು. ಈ ವೇಳೆ ಆಕ್ರೋಶಗೊಂಡ ಮೀನುಗಾರರು ಪ್ರತಿಭಟನೆ ಆರಂಭಿಸಿದ್ದು ಮೀನುಗಾರರು ಪೊಲೀಸರ ನಡುವೆ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಲುಪಿತ್ತು. ಇದೇ ಸಂದರ್ಭದಲ್ಲಿ ಗುಂಪಿನಿಂದ ಸಮುದ್ರದತ್ತ ಓಡಿದ ಕೆಲ ಯುವಕರು ಕಾಮಗಾರಿ ನಿಲ್ಲಿಸಿ, ಇಲ್ಲವಾದಲ್ಲಿ ಸಮುದ್ರಕ್ಕೆ ಹಾರುವುದಾಗಿ ಆತ್ಮಹತ್ಯೆಗೆ ಮುಂದಾಗಿದ್ದರು. ತಕ್ಷಣ ಪೊಲೀಸರು, ಕರಾವಳಿ ಕಾವಲುಪಡೆ ಸಿಬ್ಬಂದಿ ಧಾವಿಸಿ ಯುವಕರನ್ನ ಸಮುದ್ರತಟದಿಂದ ಮೇಲಕ್ಕೆ ಕರೆತಂದಿದ್ದಾರೆ. ಪ್ರತಿಭಟನಾನಿರತ ಮೀನುಗಾರರು, ಮಹಿಳೆಯರನ್ನ ಖಾಕಿಪಡೆ ಚದುರಿಸಿದ್ದು ಈ ವೇಳೆ ನೂಕುನುಗ್ಗಲು ಉಂಟಾಗಿ ಪರಿಸ್ಥಿತಿ ನಿಬಾಯಿಸಲು ಹರಸಾಹಸ ಪಡುವಂತಾಯಿತು.
ಬೆಳೆಗ್ಗೆಯಿಂದಲೇ ಸುರಿಯುವ ಮಳೆಯನ್ನು ಲೆಕ್ಕಿಸದೆ ಜನರು ಪ್ರತಿಭಟನೆ ನಡೆಸುತ್ತಿದ್ದಾರು.ಮಧ್ಯಾಹ್ನದವರೆಗೆ ಪ್ರತಿಭಟನೆ ಕಾವು ಜೋರಾಗಿತ್ತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹೊನ್ನಾವರ ತಾಲೂಕಿನ ಕಾಸರಕೊಡ್ ಸಮೀಪ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ 600 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಪಿಪಿಎಲ್ ಕಂಪನಿ ವಾಣಿಜ್ಯ ಬಂದರು ರಸ್ತೆ ಕಾಮಗಾರಿ ನಡೆಸಲು ನ್ಯಾಯಾಲಯದ ತಡೆಯಾಜ್ಞೆ ಇದ್ದರು ಸಹ ಕಂಪನಿ ಬಲಪ್ರಯೋಗದ ಮೂಲಕ ಕಾಮಗಾರಿ ನಡೆಸಲು ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಕೆಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸ್ಥಳಿಯ ಮೀನುಗಾರ ಮನೆ,ಶೆಡ್ ಹಾಗೂ ಸಮುದ್ರದ ಪಕ್ಕದ ಸಾರ್ವಜನಿಕ ಶೌಚಾಲಯ ಹಾಗೂ ಹತ್ತಾರು ತೆಂಗಿನಮರಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವು ಮಾಡಲಾಯಿತು. ಕೊರೊನಾ ವೀಕೆಂಡ್ ಕರ್ಫ್ಯೂ ನಡುವೆ ಬಂದರು ಸಂಪರ್ಕ ರಸ್ತೆ ಕಾಮಗಾರಿಗೆ ಅಧಿಕಾರಿಗಳು,ಪೊಲೀಸ್ ಭದ್ರತೆಯಲ್ಲಿ ಪ್ರಾರಂಭಿಸಲು ಮುಂದಾಗಿದ್ದರು. ಈ ವೇಳೆ ಆಕ್ರೋಶಗೊಂಡ ಮೀನುಗಾರರು ಪ್ರತಿಭಟನೆ ಆರಂಭಿಸಿದ್ದು ಮೀನುಗಾರರು ಪೊಲೀಸರ ನಡುವೆ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಲುಪಿತ್ತು.
ಇದೇ ಸಂದರ್ಭದಲ್ಲಿ ಗುಂಪಿನಿಂದ ಸಮುದ್ರದತ್ತ ಓಡಿದ ಕೆಲ ಯುವಕರು ಕಾಮಗಾರಿ ನಿಲ್ಲಿಸಿ, ಇಲ್ಲವಾದಲ್ಲಿ ಸಮುದ್ರಕ್ಕೆ ಹಾರುವುದಾಗಿ ಆತ್ಮಹತ್ಯೆಗೆ ಮುಂದಾಗಿದ್ದರು. ತಕ್ಷಣ ಪೊಲೀಸರು, ಕರಾವಳಿ ಕಾವಲುಪಡೆ ಸಿಬ್ಬಂದಿ ಧಾವಿಸಿ ಯುವಕರನ್ನ ಸಮುದ್ರತಟದಿಂದ ಮೇಲಕ್ಕೆ ಕರೆತಂದಿದ್ದಾರೆ. ಪ್ರತಿಭಟನಾನಿರತ ಮೀನುಗಾರರು, ಮಹಿಳೆಯರನ್ನ ಖಾಕಿಪಡೆ ಚದುರಿಸಿದ್ದು ಈ ವೇಳೆ ನೂಕುನುಗ್ಗಲು ಉಂಟಾಗಿ ಪರಿಸ್ಥಿತಿ ನಿಬಾಯಿಸಲು ಹರಸಾಹಸ ಪಡುವಂತಾಯಿತು. ಬೆಳೆಗ್ಗೆಯಿಂದಲೇ ಸುರಿಯುವ ಮಳೆಯನ್ನು ಲೆಕ್ಕಿಸದೆ ಜನರು ಪ್ರತಿಭಟನೆ ನಡೆಸಿದ್ದರು.ಮಧ್ಯಾಹ್ನದವರೆಗೆ ಪ್ರತಿಭಟನೆ ಕಾವು ಜೋರಾಗಿತ್ತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ೩೫೦ಕ್ಕೂ ಹೆಚ್ಚಿನ ಪೋಲಿಸರು ಸ್ಥಳದಲ್ಲಿದ್ದ ಮುನ್ನೆಚ್ಚರಿಕೆ ವಹಿಸಿದ್ದು ಕಾಸರಕೋಡ್ ಉದ್ದೇಶಿತ ವಾಣಿಜ್ಯ ಬಂದರು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.
Leave a Comment