ಹೊನ್ನಾವರ ದಲ್ಲಿ ಅಕ್ರಮ ಗೋ ಸಾಗಟ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ದೂರು ದಾಖಲುತಾಲುಕಿನ ಹೆರಂಗಡಿಯ ಮುಸ್ಲಿಂಕೇರಿಯ ಸಮೀಪ ಮಹೇಂದ್ರಾ ಕಂಪನಿಯ ಗೂಡ್ಸ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೇ ಆಹಾರ ಹಾಗೂ ನೀರಿನ ವ್ಯವಸ್ಥೆ ಇಲ್ಲದೇ ಹಿಂಸಾತ್ಮಕವಾಗಿ ವಧೆ ಮಾಡುವ ದೃಷ್ಟಿಯಿಂದ ಎರಡು ಎತ್ತು ಸಾಗಿಸುತ್ತಿದ್ದಾಗ ಗೋರಕ್ಷಕರು ಪತ್ತೆ ಮಾಡಿ ಪೋಲಿಸರಿಗೆ ಮಾಹಿತಿ ನೀಡಿದ್ದರು. ದಾಖಲಾತಿ ಪರಿಶೀಲನೆ ನಡೆಸಿ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಸಾಬೀತಾದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಚಂದ್ರಗುತ್ತಿಯ ಮಹೇಶ ತುಕರಾಮ ಜೊಗಳೆಕರ್ ವಿರುದ್ದ ಪ್ರಕರಣ ದಾಖಲಾಗಿದೆ.
Leave a Comment