• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಆರೋಪಿಯ ಬಂಧನ

July 3, 2021 by Sachin Hegde Leave a Comment

ಹೊನ್ನಾವರ ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಮನೆಗಳವು ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಆಭರಣಗಳನ್ನು ಪೊಲೀಸರು    ಜಪ್ತಿ ಪಡಿಸಿಕೊಂಡಿದ್ದಾರೆ .    ತಾಲೂಕಿನ ಕಕ್ಕಿ ತೋಪಲಕೇರಿ ಕೃಷ್ಣ ಪಟಗಾರ್ ಅವರು ಮೇ  2 ರಂದು ತಮ್ಮ ಮನೆಯಲ್ಲಿದ್ದ ಚಿನ್ನದ ನಕ್ಲೇಸ್ , 10,ಸಾವಿರ ರೂಪಾಯಿ ಕಳೆದುಕೊಂಡಿದ್ದರು. 

204825567 344956867066158 5417947689386572585 n

 honavar news ;join our group

ಈ ಬಗ್ಗೆ ಒಂದು ತಿಂಗಳ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಾದ ಒಂದೇ ದಿನದೊಳಗೆ ಆರೋಪಿ ತನಾದ   ಹಾವೇರಿಯ ಹಾನಗಲ್ ತಾಲೂಕಿನ ಹೇರೂರು ನಿವಾಸಿಯಾದ ಸಚಿನ್ ರಾಮಪುರ ನನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿ ,ಆರೋಪಿ ತ ನಿಂದ18    ಗ್ರಾಂ   ತೂಕದ  ಅಂದಾಜು 82 ಸಾವಿರ ರೂಪಾಯಿ ಮೌಲ್ಯದ ಚಿನ್ನದ ನಕ್ಲೇಸ್ ಪಡಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. 

ಸದ್ಯ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಡಿವೈಎಸ್ಪಿ ಬೆಳ್ಳಿಯಪ್ಪ ಕೆ ಯು  ಅವರ ಮಾರ್ಗದರ್ಶನದಲ್ಲಿ ಸಿಪಿಐ ಶ್ರೀಧರ್ ಎಸ್ಆರ್ ನೇತೃತ್ವದಲ್ಲಿ ಪಿಎಸ್ಐ ಗಳಾದ ಸಾವಿತ್ರಿ ನಾಯಕ್ ಶಶಿಕುಮಾರ್ ಮಹಾಂತೇಶ್  ನಾಯಕ , ಶಾಂತಿನಾಥ್ ಹಾಗೂ ಸಿಬ್ಬಂದಿ  ರಮೇಶ್   ಲಮಾಣಿ ,ಕೃಷ್ಣಗೌಡ, ಮಹಾವೀರ್,    ರಯಿಸ್  ಭಗವಾನ್  ಕಾರ್ಯಾಚರಣೆ ನಡೆಸಿದರು.  ಪೊಲೀಸ್ ಎಲ್ಲಾ ಕಾಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಶಿವಪ್ರಕಾಶ್ ದೇವರಾಜು ಅಭಿನಂದಿಸಿದ್ದಾರೆ. 

   ಅನ್ನ ಹಾಕಿದ ಮನೆಗೆ ಕನ್ನ

, ಕೃಷ್ಣ ಪಟಗಾರ ಅವರ  ಮನೆಯ ಗಾರೆ ಕೆಲಸಕ್ಕಾಗಿ ಏಪ್ರಿಲ್ ನಲ್ಲಿ ಆರೋಪಿ ಸಚಿನ್ ಬಂದಿದ್ದ ಎನ್ನಲಾಗಿದೆ.  ಗಾರೆ ಕೆಲಸ ಮಾಡುತ್ತಿದ್ದ ಸಮಯದಲ್ಲಿ ರಾಜ್ಯದಲ್ಲಿ ಕರೋನ ಸಂಬಂಧಿತ ಲಾಕ್ ಡೌನ್ ಜಾರಿಯಾದ ಕಾರಣ ಊರಿಗೆ ಹಿಂತಿರುಗಲು ಸಾಧ್ಯವಾಗದಿದ್ದಾಗ ಕುಟುಂಬದವರು ಮಾನವೀಯತೆ ದೃಷ್ಟಿಯಿಂದ ತಮ್ಮ ಮನೆಯಲ್ಲಿಯೇ ಆಶ್ರಯ ಕೊಟ್ಟು ಊಟ-ತಿಂಡಿ ನೀಡಿದ್ದರು. ಆದರೆ ಮೇ ತಿಂಗಳ ಮೊದಲ ವಾರದಲ್ಲಿ ಈಗ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ.   ಅನುಮಾನಗೊಂಡ ಮನೆಯನ್ನು ತಡಕಾಡಿದಾಗ 10 ಸಾವಿರ ನಗದು ಹಾಗೂ 8 ಗ್ರಾಂ ತೂಕದ ಚಿನ್ನದ ನಕ್ಲೇಸ್ ಕಳುವಾಗಿರುವುದು ಕಂಡುಬಂದಿದೆ. ಆದರೂ ಕೆಲಸಕ್ಕೆ ಬಂದವನ ಬಗ್ಗೆ ಅಷ್ಟಾಗಿ ಅನುಮಾನವಿಲ್ಲದೆ ಮನೆಯವರು  ಪೊಲೀಸ್ ದೂರು ದಾಖಲಿಸಲು ಹಿಂದೇಟು ಹಾಕಿದರು  ಒಂದು ತಿಂಗಳಾದರೂ ಕಳುವಾದ ಸತ್ತು ಸಿಗದ ಹಿನ್ನೆಲೆಯಲ್ಲಿ ಕೊನೆಗೆ ವಿಧಿಯಿಲ್ಲದೆ  ದೂರು ನೀಡಿದ್ದರು.

ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ
AOh14GhReplyForward

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Crime, Honavar News Tagged With: ಒಂದು ತಿಂಗಳ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು, ಕಕ್ಕಿ ತೋಪಲಕೇರಿ ಕೃಷ್ಣ ಪಟಗಾರ್, ಕರೋನ ಸಂಬಂಧಿತ ಲಾಕ್ ಡೌನ್, ಮನೆಯ ಗಾರೆ ಕೆಲಸಕ್ಕಾಗಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...