ಬೆಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಬಲೂನ್ ಸಿಡಿದು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.ಬರ್ತ್ಡೇ ಆಚರಣೆಗೆಂದು ಬಲೂನ್ ಗ್ಯಾಸ್ ಫಿಲ್ ಮಾಡಬೇಕಾದರೆ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸುದ್ದಿಗಳಿಗಾಗಿ ಈ ಗ್ರುಪ್ ಸೇರಿ; join our group ಗ್ಯಾಸ್ ಫಿಲ್ ಮಾಡುತಿದ್ದ ವ್ಯಕ್ತಿ ಸ್ಫೋಟದಿಂದ ಮೃತಪಟ್ಟಿದ್ದಾರೆ. ಅಶೋಕ ನಗರದ ಅಪಾಟ್ರ್ಮಂಟ್ ಆವರಣದಲ್ಲಿಈ ಘಟನೆ ನಡೆದಿದೆ.ಗ್ಯಾಸ್ ಮೂಲಕ ಬಲೂನ್ ಫಿಲ್ ಮಾಡುತ್ತಿದ್ದಾಗ ಭಯಾನಕ ಸ್ಫೋಟ ಸಂಭವಿಸಿದೆ.ಪಾರ್ಟಿಗಳಿಗೆ ಬಲೂನ್ ಒದಗಿಸುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿಯಾದ ದಿನೇಶ್ (19) ಸ್ಫೋಟದಲ್ಲಿ ಮೃತಪಟ್ಟಿದ್ದಾರೆ ದಿನೇಶ್ ಬರ್ತ್ ಡೇ … Continue reading ಜೀವ ತೆಗೆದ ಬರ್ತ್ ಡೇ ಬಲೂನ್
Copy and paste this URL into your WordPress site to embed
Copy and paste this code into your site to embed