ಎರಡು ವರ್ಷದ ಬಾಲಕನಿಗೆ ಹುಚ್ಚು ನಾಯಿ ಕಡಿತ

; ತಾಯಿಯ ಪಕ್ಕದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಗುರುವಾರ ಮಧ್ಯಾಹ್ನ ಹುಚ್ಚುನಾಯಿ ಒಂದು ಕಚ್ಚಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ನಡೆದಿದೆ.    ಶಿಡ್ಲ ಗುಂಡಿ ಬ್ರಿಡ್ಜ್ ಬಳಿಯ ನಿವಾಸಿ ಮನೋಜ್ ಕುಮಾರ್ 2   ಎಂಬಾತನಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಈತ ಬಟ್ಟೆ ಒಗೆಯುತ್ತಿದ್ದ. ತನ್ನ ತಾಯಿಯ ಪಕ್ಕದಲ್ಲಿ ಆಟವಾಡುತ್ತಾ ಕುಳಿತಿದ್ದಾಗ. ಎಲ್ಲಿಂದಲೋ ಓಡಿಬಂದ ನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡ ಬಾಲಕನನ್ನು ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ತರಲಾಗಿದೆ. ಪಟ್ಟಣ ಪಂಚಾಯಿತಿ … Continue reading ಎರಡು ವರ್ಷದ ಬಾಲಕನಿಗೆ ಹುಚ್ಚು ನಾಯಿ ಕಡಿತ