• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ

July 10, 2021 by Jayaraj Govi Leave a Comment

ಯಲ್ಲಾಪುರ :ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಮುಖರ ಉಪಸ್ಥಿತಿಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜರುಗಿತು.
ಈ ಹಿಂದೆ ಅಧ್ಯಕ್ಷರಾಗಿದ್ದ ನಾಗರಾಜ್ ಮದ್ಗುಣಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಕೆ.ಎಸ್ ಭಟ್ಟ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

IMG 20210710 142700

ನೂತನ ಅಧ್ಯಕ್ಷರಾಗಿ ಮಾತನಾಡಿದ ಕೆ.ಎಸ್.ಭಟ್ಟ ಸದಸ್ಯರೆಲ್ಲರನ್ನು ವಿಶ್ವಾಸದೊಂದಿಗೆ ಕರೆದೊಯ್ಯಲಿದ್ದು ಮಾದರಿ ಸಂಘವಾಗಿಸುವತ್ತ ಪ್ರಯತ್ನಿಸುವೆ. ಹಿರಿಯರ ಮಾರ್ಗದರ್ಶನ ಸದಸ್ಯರ ಅಭಿಪ್ರಾಯಕ್ಕೆ ಗೌರವಿಸುವೆಎಂದರು.ಇದೇ ಸಂದರ್ಭದಲ್ಲಿ ನೂತನ ಕಾರ್ಯದರ್ಶಿಯಾಗಿ ಪತ್ರಕರ್ತ ಶ್ರೀದರ ಅಣಲಗಾರ್ ಆಯ್ಕೆಯಾದರು ಉಳಿದಂತೆ ಹಿಂದಿನ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನೆ ಮುಂದುವರೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ , ಕಾರ್ಯದರ್ಶಿ ನರಸಿಂಹ ಅಡಿ, ರಾಜ್ಯ ಸಂಘದ ಸದಸ್ಯ ಸುಭ್ರಾಯ ಭಟ್ಟ ಬಕ್ಕಳ, ಜಿಲ್ಲಾಧ್ಯಕ್ಷ ರಾಧೆಕೃಷ್ಣ ಭಟ್,ಉಪಾಧ್ಯಕ್ಷ ಬಿ.ವಿ ಪಾಟೀಲ,ತಾಲೂಕ ಸಂಘದ ಉಪಾಧ್ಯಕ್ಷ ಜಿ. ಎನ್ ಭಟ್ ತಟ್ಟಿಗದ್ದೆ, ಖಜಾಂಚಿ ಪ್ರಭಾವತಿ ಗೋವಿ, ಸಹಕಾರ್ಯದರ್ಶಿ ಕೇಬಲ್ ನಾಗೇಶ, ಮಾಜಿ ಅಧ್ಯಕ್ಷ ನರಸಿಂಹ ಸಾತೊಡ್ಡಿ,,ಸದಸ್ಯರಾದ ಜಯರಾಜ ಗೋವಿ, ಸುಬ್ರಾಯ ಬಿದ್ರೆಮನೆ,ದತ್ತಾತ್ರೇಯ ಭಟ್ ಕಣ್ಣಿಪಾಲ್ ಉಪಸ್ಥಿತರಿದ್ದರು.

ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: ಕಾರ್ಯದರ್ಶಿ ನರಸಿಂಹ ಅಡಿ, ನೂತನ ಕಾರ್ಯದರ್ಶಿಯಾಗಿ, ಪತ್ರಕರ್ತ ಶ್ರೀದರ ಅಣಲಗಾರ್, ಪತ್ರಕರ್ತ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...