• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರಕೃತಿಯ ಜೊತೆಗಿನ ಸಹಬಾಳ್ವೆಯಿಂದ ನೆಮ್ಮದಿಯ ಬದುಕು:ಡಿಸಿಎಫ್ ಗಣಪತಿ

July 10, 2021 by Vishwanath Shetty Leave a Comment

ಹೊನ್ನಾವರ:ಕೋವಿಡ್ ಸೃಷ್ಟಿಸಿದ ಸಂಕಷ್ಟ ಪ್ರಕೃತಿಯ ಜೊತೆಗಿನ ಸಹಬಾಳ್ವೆಯ ಜೀವನದ ಮಹತ್ವವನ್ನು ಇನ್ನಷ್ಟು ಮನದಟ್ಟು ಮಾಡಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಕೆ.ಅಭಿಪ್ರಾಯಪಟ್ಟರು.
ಅರಣ್ಯ ಇಲಾಖೆ ºಕಾಮಕೋಡ Áಗೂ ಕಾಮಕೋಡ ಪರಿಸರ ಕೂಟ ಇವುಗಳ ಸಹಯೋಗದಲ್ಲಿ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದುರ್ಗಮ್ಮ ದೇವಿ ದೇವರಕಾಡಿನಲ್ಲಿ ಗುರುವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ವೃಕ್ಷಾರೋಪಣ ನೆರವೇರಿಸಿ ಅವರು ಮಾತನಾಡಿದರು.

  • kamkod 1
  • kamkod 2


‘ಕೋವಿಡ್ ಸೃಷ್ಟಿಸಿದ ಸಂಕಷ್ಟದ ಸ್ಥಿತಿ ಪ್ರಕೃತಿಯ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದೆ.ವಾಯು ಮಾಲಿನ್ಯದಿಂದ ನಗರ ಪ್ರದೇಶಗಳಲ್ಲಿ ಶ್ವಾಸಕೋಶದ ಸೋಂಕು ಹೆಚ್ಚುತ್ತಿದ್ದು ಜನರು ಹಳ್ಳಿಯತ್ತ ಮುಖ ಮಾಡುತ್ತಿದ್ದಾರೆ.ಪರಿಸರದ ಸಮತೋಲನ ಕಾಪಾಡುವಲ್ಲಿ ಅರಣ್ಯದ ಪಾತ್ರ ಪ್ರಮುಖವಾಗಿದ್ದು ಗಿಡ ಮರಗಳಲ್ಲಿ ದೈವತ್ವವನ್ನು ಕಾಣುವ ದೇವರ ಕಾಡು ಅರಣ್ಯದ ಉಳಿವಿಗೆ ಹೆಚ್ಚಿನ ಕೊಡುಗೆ ನೀಡಿದೆ” ಎಂದು ಅವರು ಹೇಳಿದರು.

ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಸಾಮಾನ್ಯ ಜನಜೀವನಕ್ಕೆ ಅಗತ್ಯವಾದ ಮೂಲಸೌಕರ್ಯ ಒದಗಿಸಬೇಕು.ನೆಲ-ಜಲವನ್ನು ದುರಾಸೆಗೆ ಬಲಿಕೊಡಬಾರದು.ಅರಣ್ಯ ರಕ್ಷಣೆಯಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು ಕಾಮಕೋಡ ದೇವರಕಾಡು ಈ ನಿಟ್ಟಿನಲ್ಲಿ ಮಾದರಿಯಾಗಿದೆ.ಇಲ್ಲಿಯ ಕೆರೆ ಅಭಿವೃದ್ಧಿಪಡಿಸುವ ಜೊತೆಗೆ ಇಲಾಖೆಯ ವತಿಯಿಂದ ಇಲ್ಲಿ ಉಳಿದ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.ವನ್ಯಪ್ರಾಣಿಗಳಿಂದ ರೈತರ ಬೆಳೆ ರಕ್ಷಿಸಲು ಅಗತ್ಯ ಸಹಕಾರ ನೀಡಲಾಗುವುದು’ ಎಂದು ಜನರೊಂದಿಗೆ ನಡೆಸಿದ ಸಂವಾದದಲ್ಲಿ ತಿಳಿಸಿದರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಬೋರಯ್ಯ,ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ,ತಾಲ್ಲೂಕು ಪಂಚಾಯಿತಿ ಸದಸ್ಯ ಆರ್.ಪಿ.ನಾಯ್ಕ,ಗ್ರಾಮ ಪಂಚಾಯಿತಿ ಸದಸ್ಯರಾದ ನಾಗೇಶ ನಾಯ್ಕ,ಚಿದಾನಂದ ನಾಯ್ಕ,ವೈಷ್ಣವಿ ಪ್ರಭು,ಭಾರತೀ ನಾಯ್ಕ,ದೇವಸ್ಥಾನ ಸಮಿತಿಯ ಕಾರ್ಯದರ್ಶಿ ನೀಲಕಂಠ ನಾಯ್ಕ,ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ರವಿಕಾಂತ ಗೌಡ,ಗಣೇಶ ನಾಯ್ಕ,ವಾಮನ ನಾಯ್ಕ,ಶ್ರೀಧರ ಭಟ್ಟ ಉಪಸ್ಥಿತರಿದ್ದರು.
ಕಾಮಕೋಡ ಪರಿಸರ ಕೂಟದ ಸಂಚಾಲಕ ಪ್ರೊ.ಎಂ.ಜಿ.ಹೆಗಡೆ ಸ್ವಾಗತಿಸಿದರು.ಪ್ರೊ.ನಾಗರಾಜ ಹೆಗಡೆ ಅಪಗಾಲ ವಂದಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Other Tagged With: ಗಿಡ ಮರಗಳಲ್ಲಿ ದೈವತ್ವ, ಜನರು ಹಳ್ಳಿಯತ್ತ ಮುಖ, ದೇವರಕಾಡು ಈ ನಿಟ್ಟಿನಲ್ಲಿ ಮಾದರಿ, ಪ್ರಕೃತಿಯ ಮಹತ್ವದ, ವಾಯು ಮಾಲಿನ್ಯದಿಂದ ನಗರ ಪ್ರದೇಶಗಳಲ್ಲಿ, ಶ್ವಾಸಕೋಶದ ಸೋಂಕು ಹೆಚ್ಚುತ್ತಿದ್ದು, ಹೆಚ್ಚಿನ ಅರಿವು ಮೂಡಿಸಿದೆ.

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...