ಯಲ್ಲಾಪುರ:ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
ಪ್ರಸಕ್ತ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ಚರ್ಚಿಸಲಾಯಿತು.
ಕಾರ್ಯದರ್ಶಿ ಶ್ರೀಧರ ಅಣಲಗಾರ, ಖಜಾಂಚಿ ಪ್ರಭಾವತಿ ಜಯರಾಜ, ಸದಸ್ಯರಾದ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆ, ಜಯರಾಜ ಗೋವಿ,ಸಹ ಕಾರ್ಯದರ್ಶಿ ಕೇಬಲ್ ನಾಗೇಶ್ ಭಾಗವಹಿಸಿದ್ದರು.
Leave a Comment