ಅತಿವೃಷ್ಠಿಯಿಂದ ಹಾನಿ ಪ್ರದೇಶಕ್ಕೆ ಶಾಸಕ ಸುನೀಲ ಭೇಟಿ

ಹೊನ್ನಾವರ: ತಾಲೂಕಿನ ನಗರೆ ಹೊಸಹಿತ್ತಲ ಮನೆಯೊಂದರ ಗೋಡೆ ಕುಸಿದು ಹಾನಿ ಸಂಭವಿಸಿತ್ತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ ಪರೀಶೀಲನೆ ನಡೆಸಿ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಮಾಡಿದರು. ಸರ್ಕಾರದಿಂದ ಪರಿಹಾರಕ್ಕಾಗಿ ಕಂದಾಯ ಇಲಾಖೆಯಿಂದ ಮಾಹಿತಿ ಪಡೆದರು.