ಕುಮಟಾ : ತಾಲೂಕಿನ ಬಾಡ ಗ್ರಾಮ ಪಂಚಾಯ್ತಿಯಲ್ಲಿ ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಎಸ್ ಎಸ್ ಎಲ್ ಸಿ ಪಾಸಾದ ವಿಕಲಚೇತ ಅಭ್ಯರ್ಥಿಗಳಿಂದ ಗೌರವಧನದ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ
. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಈ ಪಂಚಾಯ್ತಿಯಲ್ಲಿ ಲಭ್ಯರಿಲ್ಲದೆ ಇದ್ದಲ್ಲಿ ಅರ್ಜಿ ಆಹ್ವಾನಿಸಲಾದ ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದಿ ಅಧಿಕಾರಿಗಳಿಂದ ನಿರಪೇಕ್ಷಣಾ ಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿನವರಾಗಿರಬೇಕು. ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುವುದು ಆಸಕ್ತಿಯುಳ್ಳ ಅಭ್ಯರ್ಥಿಗಳು ಶಿಶು ಅಭಿವೃಧಿ ಯೋಜನಾಧಿಕಾರಿಗಳ ಅಚೇರಿ ಅಥವಾ ಸಂಬAದಪಟ್ಟ ಗ್ರಾಮ ಪಂಚಾಯತಿಯಿAದ ಅರ್ಜಿ ನಮೂನೆ ಪಡೆದು ಅರ್ಜಿ ತುಂಬಿ ಆಗಸ್ಟ 2ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08386-222354 ದೂರವಾಣಿ ಸಂಪರ್ಕ ಮಾಡಬಹುದಾಗಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment