ಭಟ್ಕಳ: ಮನೆಯ ಕಟ್ಟಿಗೆ ಸಂಗ್ರಹಿಸಿಡುವ ಶೆಡ್ ವೊಂದರಲ್ಲಿ ಬ್ರಹತ್ ಆಕಾರದ ಹೆಬ್ಬಾವೊಂದು ಪ್ರತ್ಯೇಕ್ಷವಾಗಿ ಕೆಲ ಕಾಲ ಮನೆಯವರಿಗೆ ಹಾಗೂ ಅಲ್ಲಿನ ಸ್ಥಳೀಯರಿಗೆ ಆತಂಕ ಸ್ರಷ್ಟಿಸಿದ ಘಟನೆ ತಾಲೂಕಿನ ಆಸರಕೇರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಆಸರಕೇರಿ ನಿವಾಸಿ ಶನಿಯಾರ ನಾಯ್ಕ
ಪೈಕಿಮನೆಯ ಹಿಂಭಾಗದಲ್ಲಿ ಕೂಡಿಟ್ಟ ಕಟ್ಟಿಗೆ ಸಂಗ್ರಹಿಸಿಡುವ ಶೆಡ್ ನಲ್ಲಿ ಬ್ರಹತ್ ಆಕಾರದ ಹೆಬ್ಬಾವೊಂದು ಇರುವುದನ್ನು ನೋಡಿದ ಮನೆಯ ಮಹಿಳೆ ಒಮ್ಮೆ ಭಯಭೀತರಾಗಿದ್ದಾರೆ .ನಂತರ ಅಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ.
ರಾಜೇಶ ನಾಯ್ಕ ಹಾಗೂ ಆಸರಕೇರಿಯ ಯುವಕರ ಸಹಾಯದಿಂದ ಹೆಬ್ಬಾವನ್ನು ಸೇರಿ ಹಿಡಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
Bhatkal news:
ಸುದ್ದಿ ಹಾಗೂ ಮಾಹಿತಿbಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿhttps://chat.whatsapp.com/GtLqeUMgaXDGRtGRyC9KnP
Leave a Comment