• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇಡಗುಂಜಿಯ ಶ್ರೀ ಮಹಾಗಣಪತಿಯ ಸನ್ನಿಧಿಯಲ್ಲಿ ಸರ್ವ ಸೇವೆಗಗಳು ಪ್ರಾರಂಭ – 27 ಕ್ಕೆ ಅಂಗಾರಕ ಸಂಕಷ್ಠಿ

July 26, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಪುರಾಣ ಪ್ರಸಿದ್ಧ ಇಡಗುಂಜಿ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ಸರ್ವವಿಧ ಸೇವೆಗಳು ಪ್ರಾರಂಭವಾಗಲಿದೆ ಎಂದು ದೇವಾಲಯದ ಪಾರಂಪರಿಕ ಅರ್ಚಕರಾದ ವೇ.ಮೂ. ಮಂಜುನಾಥ ಶಿವರಾಮ್ ಭಟ್ಟ ತಿಳಿಸಿದ್ದಾರೆ.


ಕೊರೊನಾ ಎರಡನೇ ಅಲೆಯ ಕಾರಣಕ್ಕೆ ಬಾಗಿಲು ಮುಚ್ಚಿದ್ದ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆ ಮಾಡಿದ ನಂತರ ಜುಲೈ ಮೂರರಂದು ಬಾಗಿಲು ತೆರೆದು ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಯಾವುದೇ ದೇವಾಲಯಗಳಲ್ಲಿ ಭಕ್ತರ ಸೇವೆಗಳಿಗೆ ಅವಕಾಶವಿರಲಿಲ್ಲ.

IMG 20210725 WA0068


ಜುಲೈ 25 ರಂದು ಸರ್ಕಾರ ಕೋವಿಡ್ ನಿಯಮಾವಳಿಗಳ ಪರಿಷ್ಕೃತ ಆದೇಶ ಹೊರಡಿಸಿದ್ದು ದೇವಾಲಯ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಪುನಸ್ಕಾರ ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನು ಮಾಡಿಸಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಕೋವಿಡ್ 19 ಸುರಕ್ತಾ ನಿಯಮಗಳನ್ನು ಪಾಲಿಸಿ ದೇವಾಲಯಗಳಲ್ಲಿ ದರ್ಶನ ಹಾಗೂ ಪೂಜೆ ಇನ್ನಿತರ ಸೇವೆಗಳನ್ನು ಸಲ್ಲಿಸಬಹುದಾಗಿದೆ.


ಜುಲೈ.27 ಅಂಗಾರಕ ಸಂಕಷ್ಠಿ
ಜುಲೈ 27 ರಂದು ಅಪರೂಪವೂ ಹಲವಾರು ವಿಶೇಷತೆಯುಳ್ಳದ್ದೂ ಆಗಿರುವ ಅಂಗಾರಕ ಸಂಕಷ್ಠಿ ಇರುವ ಹಿನ್ನಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಸೇವೆಗೆ ಅವಕಾಶ ಕಲ್ಪಿಸಿರುವುದು ಭಕ್ತರ ಖುಷಿಗೆ ಕಾರಣವಾಗಿದೆ.

ಅಂಗಾರಕ ಸಂಕಷ್ಠಿಯಂದು ಇಡಗುಂಜಿಗೆ ನಾಡಿನ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿ ಶ್ರೀದೇವರ ದರ್ಶನ ಪಡೆಯಲು ಆಗಮಿಸುವ ಸಾಧ್ಯತೆ ಇದೆ.  ಕೊರೋನಾ ನಿಯಮವಾದ ಮಾಸ್ಕ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ ಎಂದು ದೇವಾಲಯದ ಆಡಳಿತಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Honvar news:ಸುದ್ದಿ ಹಾಗೂ ಮಾಹಿತಿಗಾಗಿ ನಮ್ಮ. Whatsapp group join ಆಗಿ ??https://chat.whatsapp.com/G9SxG7l3Wo36m72c85bSOA

IMG 20210725 WA0066
ಯಾಣ ದಾರಿ ಕಲ್ಲುಗಳ ತಾಣ ಯಾಣ’ ಪ್ರಯಾಣ ಇನ್ನೂ ‘ಕಠಿಣ’

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕೋವಿಡ್ 19 ಸುರಕ್ತಾ ನಿಯಮಗಳನ್ನು ಪಾಲಿಸಿ, ಬಾಗಿಲು ಮುಚ್ಚಿದ್ದ ದೇವಾಲ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...