• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪದವಿ ವಿದ್ಯಾರ್ಥಿಗಳ ಮುಗಿಯದ ಪರೀಕ್ಷಾ ಗೊಂದಲ ವಿವಿಧ ಸಂಘಟನೆಯ ಬೆಂಬಲದೊಂದಿಗೆ ಹೊನ್ನಾವರದಲ್ಲಿ ಮತ್ತೆ ಮನವಿ ಸಲ್ಲಿಕೆ

July 28, 2021 by Vishwanath Shetty Leave a Comment

ಹೊನ್ನಾವರ: ಕೋರೋನಾ ಕಾರಣ ನೀಡಿ ಎಸ್.ಎಸ.ಎಲ್.ಸಿ ಮತ್ತು ದ್ವೀತೀಯ ಪಿಯುಸಿ ವಿದ್ಯಾರ್ಥಿಗಳ ತೆರ್ಗಡೆ ಮಾಡುವ ಸರ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಮಯವಕಾಶ ನೀಡಲು ಮುಂದಾಗದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರಲು ಮೂಂದಾಗಿದೆ ಎಂದು ಪದವಿ ವಿದ್ಯಾರ್ಥಿಗಳು ತಹಶೀಲ್ದಾರ ಕಛೇರಿಯ ಮುಂಭಾಗ ಆಕ್ರೋಶ ವ್ಯಕ್ತಪಡಿಸಿದರು.


ಎಸ್.ಡಿ.ಎಂ. ಕಾಲೇಜು ಹಾಗೂ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದೆ ವಿಶ್ವವಿದ್ಯಾಲಯದ ಆದೇಶದಂತೆ ಬಹು ಆಯ್ಕೆಯ ಮಾದರಿ ಪರೀಕ್ಷೆ ಹಾಗೂ ಸಮಯ ನೀಡಿ ಪರೀಕ್ಷೆ ನಡೆಸಬೇಕೆಂದು ಮನವಿ ನೀಡಿದ್ದರು. ಮನವಿಯನ್ನು ತಾಲೂಕ ಮಟ್ಟದ ಅಧಿಕಾರಿಗಳು, ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಹಾಲಿ ಮಾಜಿ ಜನಪ್ರತಿನಿಧಿಗಳಿಗೆ ಮನವಿ ನೀಡಿ ಬೇಡಿಕೆ ಈಡೇರಿಕೆಗೆ ಜುಲೈ 26ಕ್ಕೆ ಗಡುವು ನೀಡಿದ್ದರು.

IMG20210727113555

ಈವರೆಗೂ ಮನವಿಗೆ ಸಂಭದಿಸಿದಂತೆ ಯಾವುದೇ ಬದಲಾವಣೆ ಆಗದೇ ಇರುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳೂ ಮಿನಿವಿಧಾನಸೌದಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕೊರೋನಾ ಕಾರಣ ಹೇಳಿ ಉಳಿದವರಿಗೆ ತೆರ್ಗಡೆ ಮಾಡುವ ಸರ್ಕಾರ ನಮಗೆ ಪರೀಕ್ಷೆ ನಡೆಸಲು ಸಮಯ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ದ ಹರಿಹಾಯ್ದು, ಅಧಿಕಾರ ಉಳಿಸಿಕೊಳ್ಳಲು ಹಾಗೂ ಮಂತ್ರಿಗಿರಿ ಉಳಿಸಿಕೊಳ್ಳುವತ್ತ ಗಮನಹರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.


ಜುಲೈ 2 ಮತ್ತು 16ರಂದು ಆದೇಶದಂತೆ ಸಮ, ಬೆಸ ಸೆಮಿಸ್ಟರ್ ಪರೀಕ್ಷೆ ನಡೆಸಿ ಬಹು ಆಯ್ಕೆಯ ಮಾದರಿ ಪರೀಕ್ಷೆ ನಡೆಸುವಂತೆ ತಹಶೀಲ್ದಾರ ವಿವೇಕ ಶೇಣ್ವಿ ಮೂಲಕ ಮನವಿ ಸಲ್ಲಿಸಿದರು.
ಹೋರಾಟಕ್ಕೆ ಬೆಂಬಲ ಸೂಚಿಸಿ ಸ್ಥಳಕ್ಕಾಗಮಿಸಿದ ಸೂರಜ್ ನಾಯ್ಕ ಸೋನಿ ಮಾತನಾಡಿ ಇದು ವಿದ್ಯಾರ್ಥಿಗಳಿಗೆ ಗೊಂದಲ ಜೊತೆ ಭವಿಷ್ಯಕ್ಕೆ ಕೊಡಲಿಪೆಟ್ಟು ನೀಡುವ ತೀರ್ಮಾನವಾಗಿದೆ. ಈಗಾಗಲೇ ಉಪಕುಪತಿಗಳೊಂದಿಗೆ ಚರ್ಚಿಸಿದ್ದು ಸಮಸ್ಯೆ ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದ್ದಾರೆ ಶಾಸಕರು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು.


ವಿದ್ಯಾರ್ಥಿ ಮಧುರೇಶ ಗೌಡ ಮಾತನಾಡಿ ವಿದ್ಯಾರ್ಥಿಗಳಾದ ನಾವು ಕಾಲೇಜಿನಲ್ಲಿ ಇರಬೇಕಾದವರು ಇಂದು ಪ್ರತಿಭಟನೆ ನಡೆಸಬೇಕಾದ ಸ್ಥಿತಿ ಒದಗಿಬಂದಿದೆ. ನೀವು ಈ ಹಿಂದೆ ಹೇಳಿದಂತೆ ಬಹು ಆಯ್ಕೆ ಮಾದರಿ ಪರೀಕ್ಷೆ ಬಗ್ಗೆ ತಿಳಿಸಿರುದಕ್ಕೆ ನಾವು ಸಿದ್ದರಾಗಿದ್ದೇವೆ. ಸಮಯವಕಾಶ ನೀಡಿ ಪರೀಕ್ಷೆ ನಡೆಸುವಂತೆ ಕುಲಪತಿಗಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.ಕರವೇ ಅರ್ಧಯಕ್ಷ ಮಂಜುನಾಥ ಗೌಡ, ಕ್ರಾಂತಿರಂಗದ ಮುಖಂಡ ಸಚೀನ ನಾಯ್ಕ ಪದವಿ ವಿದ್ಯಾರ್ಥಿಗಳು ಹಾಜರಿದ್ದರು.

ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವು !

ಬ್ಯಾಂಕ್ ಅಧಿಕಾರಿ ಹೆಸರಲ್ಲಿ 2,91,100 ರೂ ವಂಚನೆ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...