ಸಿ. ಎಂ. ಬಸವರಾಜ ಬೊಮ್ಮಾಯಿ ಯವರಿಂದ ಯಲ್ಲಾಪುರಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
ಯಲ್ಲಾಪುರ : ಯಲ್ಲಾಪುರ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಡಯಾಲಿಸಿಸ್ ಕೇಂದ್ರವನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಯುವ ಮುಖಂಡ ವಿವೇಕ್ ಹೆಬ್ಬಾರ್ ಅವರು ತಮ್ಮ ಸಂಸ್ಥೆಯ ಮೂಲಕವಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಆರ್.ಓ.ಪ್ಲಾಂಟ್ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಪರಿಕರಗಳು ಹೊಂದಿರುವ ಸುಸಜ್ಜಿತ ಡಯಾಲಿಸಿಸ್ ಘಟಕವನ್ನು ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಿದ್ದು, ಮುಖ್ಯಮಂತ್ರಿಗಳ ಮೂಲಕವಾಗಿ ಡಯಾಲಿಸಿಸ್ ಘಟಕವನ್ನು ಸರಕಾರಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕ … Continue reading ಸಿ. ಎಂ. ಬಸವರಾಜ ಬೊಮ್ಮಾಯಿ ಯವರಿಂದ ಯಲ್ಲಾಪುರಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed