• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಸ್ತೆಗೆ ತೆರಳಲು ಅಳವಡಿಸಿದ್ದ ಕಬ್ಬಿಣದ ಪೈಪಿಗೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಯುವಕನ ರಕ್ಷಿಸಿದ ಅಗ್ನಿಶಾಮಕ ಸಿಬ್ವಂದಿಗಳು

July 30, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನ ಕರ್ಕಿನಾಕ ಬಳಿ ಇರುವ ಸುಜಕಿ ಶೊರೂಮ್ ಸಮೀಪದಲ್ಲಿ ರಸ್ತೆಗೆ  ಕಬ್ಬಿಣದ ಪೈಪು ಅಳವಡಿಸಿದ್ದರು. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ  ಯುವಕನ ಕಾಲು ಆಕಸ್ಮಿಕವಾಗಿ  ಕಬ್ಬಿಣದ ಪೈಪಿಗೆ ಸಿಕ್ಕಿಹಾಕಿಕೊಂಡಿತ್ತು.

  • IMG 20210729 WA0034
  • IMG 20210729 WA0035

ರಾತ್ರಿ ಸಮಯವಾಗಿರುದರಿಂದ ಜನಸಂಚಾರವು ವಿರಳವಾಗಿತ್ತು. ಸ್ಥಳಿಯರು ಇದನ್ನು ಗಮನಿಸಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಸಂಕಷ್ಟದಲ್ಲಿದ್ಸ ನವೀನ್ ರಘುನಾಥ್ ಭಂಡಾರಿ  ಎನ್ನುವ ಯುವಕನಿಗೆ ಧೈರ್ಯ ಹೇಳಿ  ಅಗ್ನಿಶಾಮಕ ರಕ್ಷಣಾ ಉಪಕರಣಗಳ ಸಹಾಯದಿಂದ ಹಾಗೂ ಸ್ಥಳೀಯ ಯುವಕರ ಸಹಾಯದಿಂದ ಪೈಪ್ಅನ್ನು ಕಟಿಂಗ್ ಮಷಿನ ಯಿಂದ ಕಟ್ ಮಾಡಿ ಪೈಪ್ ಒಳಗಡೆ ಸಿಕ್ಕಿಕೊಂಡಿರುವ  ವ್ಯಕ್ತಿಯನ್ನು  ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಇಲಾಖೆಯ ಸಿಬ್ವಂದಿಗಳ ಸಮಯೋಚಿತ ಸ್ಪಂದನೆಗೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ವೇಳೆ ಪ್ರಭಾರ  ಠಾಣಾಧಿಕಾರಿ ಅರುಣ ಎಸ್ ಮಾಳೋದೆ ಸಿಬ್ಬಂದಿಗಳಾದ ಗುರುನಾಥ  ನಾಯ್ಕ, ನಾಗೇಶ್ ಪೂಜಾರಿ ,ಕನ್ನೇ ಗೌಡ , ಬಸವರಾಜ್ ಮ್ಯಾಂಗೋಜಿ    ಅಭಿಷೇಕ ನಾಯ್ಕ, ಗಣಪತಿ ಪಟಗಾರ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದರು.

ಕಾಡು ಪ್ರಾಣಿಯಿಂದ ತೋಟಗಾರಿಕಾ ಬೆಳೆಗೆ ಹಾನಿ ಹಿನ್ನಲೆ ಮಾಳ್ಕೋಡ್ ಕಿಸನ್ ಸಂಘದಿಂದ ಮನವಿ

IMG 20210729 WA0037 1

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಅಗ್ನಿಶಾಮಕ ಇಲಾಖೆಗೆ ಮಾಹಿತಿ, ಜನಸಂಚಾರವು ವಿರಳ, ಸಂಕಷ್ಟದಲ್ಲಿದ್ಸ ನವೀನ್ ರಘುನಾಥ್ ಭಂಡಾರಿ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...