ಧಾರವಾಡ:
ನಗರದ ಪ್ರತಿಷ್ಠಿತ ವಿದ್ಯಾಕಾಶಿ ಕರಿಯರ್ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ದಿನಾಂಕ 20/08/21 ರಂದು “ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 2,50,000 ದ್ವಿತೀಯ ಬಹುಮಾನ 2,00,000 ತೃತೀಯ ಬಹುಮಾನ 1,50,000.ರೂಪಾಯಿ ಕೊಡಮಾಡಲಾಗುವುದು. ಯಾವುದೇ ರೀತಿಯ ಪ್ರವೇಶಾತಿಯ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಟೆಲಿಗ್ರಾಂ ಚಾನೆಲ್ ಹಾಗೂ 9611904354- 9611519457 ನಂಬರ್ಗೆ ಸಂಪರ್ಕಿಸಬಹುದು.
ಲಾಕ್ ಡೌನ್ ತೆರವಾದ ನಂತರ ಸರ್ಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸ್ಪರ್ಧಾರ್ಥಿಗಳಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಈ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದೇವೆ.ಹಾಗಾಗಿ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡದುಕೊಳ್ಳಬೇಕೆಂದು
ಸಂಸ್ಥೆಯ ಮುಖ್ಯಸ್ಥರಾದ ಮಲ್ಲಿಕಾರ್ಜುನ ಪೆÇಲೀಸ್ ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Leave a Comment