48 ಗಂಟೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನ್ ವ್ಯವಸ್ಥೆ ಮಾಡಲಾಗಿದೆ ಇದು ಬಿಜೆಪಿ ಸರ್ಕಾರದ ತಾಕತ್ತು ಶಾಸಕ ದಿನಕರ ಶೆಟ್ಟಿ

ಹೊನ್ನಾವರ; ಬಿಜೆಪಿ ಸರಕಾರ ಜನಪ್ರಿಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿ ಸರಕಾರ ಮಾಡಿದ ಕೆಲಸವನ್ನು ನಾವು ಹೆಮ್ಮೆಯಿಂದ ಹೇಳಬೇಕಿದೆ ಎಂದು  ಶಾಸಕ ದಿನಕರ ಶೆಟ್ಟಿ ಹೇಳಿದರು. ಹೊನ್ನಾವರದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮುಖ್ಯ ಮಂತ್ರಿಗಳು ಜಿಲ್ಲೆಗೆ ಬಂದಾಗ ಮೀನುಗಾರರು ನಮ್ಮ ಪಕ್ಷದ ಬೆಂಬಲಿಗರು ಮೀನುಗಾರರಿಗೆ ಬೇರೆ ಜಿಲ್ಲೆ ಮತ್ತು ರಾಜ್ಯಕ್ಕೆ ಮೀನುಗಾರಿಕೆ ಕೆಲಸಕ್ಕೆ ಹೋಗಲು ವ್ಯಾಕ್ಸಿನ್ ತೆಗೆದುಕೊಳ್ಳದೆ ಇರುವುದರಿಂದ ತೊಂದರೆಯಾಗುತ್ತಿದೆ. ಅವರಿಗೆ ವ್ಯಾಕ್ಸಿನ್ ವ್ಯವಸ್ಥೆ ಆಗಬೇಕು ಎಂದು ನಾನು ವಿನಂತಿ ಮಾಡಿಕೊಂಡೆ. ಮುಖ್ಯ ಮಂತ್ರಿಗಳು ಅದೇ ಸ್ಥಳದಲ್ಲೇ ಸಂಬಂಧ ಪಟ್ಟ … Continue reading 48 ಗಂಟೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನ್ ವ್ಯವಸ್ಥೆ ಮಾಡಲಾಗಿದೆ ಇದು ಬಿಜೆಪಿ ಸರ್ಕಾರದ ತಾಕತ್ತು ಶಾಸಕ ದಿನಕರ ಶೆಟ್ಟಿ