ವಯಕ್ತಿಕವಾಗಿ ದೋಣಿ ವಿತರಿಸಿದ ಭಟ್ಕಳ ಶಾಸಕ ಸುನೀಲ ನಾಯ್ಕ
ಹೊನ್ನಾವರ : ತಾಲೂಕಿನ ನೆರೆಪೀಡಿತ ಪ್ರದೇಶವಾದ ಖರ್ವಾ ಮತ್ತು ಹಡಿನಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೆರೆ ಹಾವಳಿ ಸಮಯದಲ್ಲಿ ತುರ್ತು ಕಾರ್ಯಾಚರಣೆಗೆ ಭಟ್ಕಳ ಶಾಸಕ ಸುನೀಲ ನಾಯ್ಕ ಎರಡು ದೋಣಿಯನ್ನು ವೈಯಕ್ತಿಕವಾಗಿ ನೀಡಿದರು.ದೋಣಿ ಹಸ್ತಾಂತರದ ಬಳಿಕಹಡಿನಬಾಳ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸುನೀಲ ನಾಯ್ಕ ಮಾತನಾಡಿ ಈ ಭಾಗದಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೀಡು ಮಾಡುವುದು ನೆರೆಹಾವಳಿ. ಕಳೆದ ವರ್ಷ ನೆರೆ ಬಂದಾಗ ಟೊಂಕದಿಂದ ತರಬೇಕಾಯಿತು. ನೆರೆ ಬರುವ ಪ್ರದೇಶದ ಒಂದೊಂದು ಪಂಚಾಯಿತಿಯಲ್ಲೂ ನಾಲ್ಕು ದೋಣಿಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ … Continue reading ವಯಕ್ತಿಕವಾಗಿ ದೋಣಿ ವಿತರಿಸಿದ ಭಟ್ಕಳ ಶಾಸಕ ಸುನೀಲ ನಾಯ್ಕ
Copy and paste this URL into your WordPress site to embed
Copy and paste this code into your site to embed