ಯಲ್ಲಾಪುರ : ಜನಪ್ರಿಯ ಶಾಸಕ ಶಿವರಾಮ ಹೆಬ್ಬಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿ ಎರಡನೆಯ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಯಲ್ಲಾಪುರ ಮಂಡಳದವರು ಸಂಭ್ರಮಾಚರಿಸಿದರು. ಪಟ್ಟದ ಅಂಬೇಡ್ಕರ ವೃತ್ತದ ಬಳಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹೆ ಹಂಚಿದರು. ಈ ಸಂದರ್ಭದಲ್ಲಿ ಮಂಡಳ ಪ್ರಧಾನ ಕಾರ್ಯದರ್ಶಿ ರವಿ ಭಟ್ಟ ಬರಗದ್ದೆ, ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಪಲ್ಲಾಪುರಕರ್, ಪಪಂ … Continue reading ಯಲ್ಲಾಪುರ ಮಂಡಳದಿ0ದ ಸಂಭ್ರಮಾಚರಣೆ
Copy and paste this URL into your WordPress site to embed
Copy and paste this code into your site to embed