ಜಿಲ್ಲೆಯ ರೈತರ ಖಾತೆಗೆ 23.23 ಕೋಟಿ ರೂ. ಜಮೆ

ಹುಬ್ಬಳ್ಳಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದಾರೆ. 9.50 ಕೋಟಿಗೂ ಹೆಚ್ಚು ಕೃಷಿಕ ಕುಟುಂಬಗಳಿಗೆ 19,000 ಕೋಟಿ ರೂ.ಗೂ ಹೆಚ್ಚಿನ ಹಣವನ್ನು ವರ್ಗಾಯಿಸಿದ್ದಾರೆ. ಅದರಲ್ಲಿ ಧಾರವಾಡ ಜಿಲ್ಲೆಯ 1.16 ಲಕ್ಷ ರೈತ ಕುಟುಂಬಗಳಿಗೆ 23.22 ಕೋಟಿ ರೂ. ಸಹಾಯಧನ ಜಮೆಯಾಗಿದೆ. ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಸಾಗುವಳಿ ಭೊಮಿ ಹೊಂದಿರುವ ಅರ್ಹ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ವಾರ್ಷಿಕ 6000 … Continue reading ಜಿಲ್ಲೆಯ ರೈತರ ಖಾತೆಗೆ 23.23 ಕೋಟಿ ರೂ. ಜಮೆ