ಕಾರವಾರ : ಕರ್ನಾಡಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ನಿಗಮದಿಂದ 2021-22 ಸಾಲಿನಲ್ಲಿ ಪರಿಶಿಷ್ಟ ಜಾತಿ ಲಮಾಣಿ, ಲಂಬಾಣಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರೆ ಸಾಲ ಯೋಜನೆ,
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ ಹಾಗೂ ಭೂ ಒಡೆತನ ಯೋಜನೆ ಕಾರ್ಯಕ್ರಮಗಳಡಿ 18 ರಿಂದ 60 ವರ್ಷದೊಳಗಿನ ಅಸಕ್ತರು ಸೆಪ್ಟೆಂಬರ್ 5 ಒಳಗೆ http://www.banjarthanda.kar.nic.in/ ನಲ್ಲಿ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಹಳೆ ಜಿಲ್ಲಾ ಪಂಚಾಯತ್ ಕಟ್ಟಡ ನೆಲಮಹಡಿ. ತಹಶೀಲ್ದಾರ ಕಚೇರಿ ಹಿಂಬಾಗ ದೂರವಾಣಿ ಸಂಖ್ಯೆ : 08382-226903 ಸಂಪರ್ಕಿಸಬಹುದು.
Leave a Comment