ಕಾರವಾರ : ಪ್ರತಿ ವರ್ಷ ಉತ್ತರಕನ್ನಡ ಜಿಲ್ಲಾ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘವು ತನ್ನ ಸದಸ್ಯರ ಮಕ್ಕಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿಚ್ಞಾನ, ವಾಣಿಜ್ಯ ಹಗೂ ಕಲಾ ವಿಭಾಗದಲ್ಲಿ ಗರಿಷ್ಟ ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸುತ್ತಿದೆ.
ಅದೇ ರೀತಿ 2021ರ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಮೊದಲ ಮೂರು ವಿದ್ಯರ್ಥಿಗಳಿಗೆ ಬಹುಮಾನ ನೀಡಲಿದೆ. ಆಸಕ್ತ ಸದಸ್ಯರ ತಮ್ಮ ಮಕ್ಕಳ ಮಾಕ್ಸ್ ಕಾರ್ಡ್ ಪ್ರತಿಯೊಂದಿಗೆ ಅಧುಕ್ಷರು, ಉತ್ತರಕನ್ನಡ ಜಿಲ್ಲಾ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ ಕಾರವಾರ ಇವರಿಗೆ ಸೆ.30ರೊಳಗಾಗಿ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
Leave a Comment