ಶಿರಸಿ : ಪ್ರೇಮಿ ಓರ್ವ ತಾನು ಪ್ರೀತಿಸಿದ ಮಹಿಳೆ ತನಗೆ ಹೇಳದೆ ಕೇಳದೆ ಮನೆ ಬಿಟ್ಟು ಹೋದುದನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಡನೆ ನಗರದ ಕನವಳ್ಳಿಗಲ್ಲಿಯಲ್ಲಿ ನಡೆದಿದೆ.
ಅಬ್ದುಲ್ ಖಾದರ್ ಆಮೀನ ಸಾಬ್ ಎಕ್ಕುಂಡಿ (32) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಈತ ತಾನು ಪ್ರೀತಿಸಿದ ವಿಧವೆ ಮಹಿಳೆಯನ್ನು ಆರು ತಿಂಗಳ ಹಿಂದೆ ಮನೆಗೂ ಕರೆದುಕೊಂಡು ಬಂದು ಇಟ್ಟುಕೊಂಡಿದ್ದ
ಆದರೆ ಕಳೆದ ಕೆಲವು ದಿನಗಳಿಂದ ಆಕೆ ಮನೆಯಿಂದ ನಾಪತ್ತೆಯಾಗಿದ್ದುಇದನ್ನೇ ಮನಸ್ಸಿಗೆ ಹಚ್ಚಿ ಕೊಂಡು ಕೊರುಗುತ್ತಿದ್ದ ಭ್ನಗ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಕುರಿತು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪಿ.ಡಸ್ಐ., ಭೀಮಾಶಂಕರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Leave a Comment