• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಲಿವೀರ ಚಿತ್ರದ ನಾಯಕ ನಟ ಏಕಲವ್ಯ ಇಡಗುಂಜಿ ಭೇಟಿ; ಬಳ್ಕೂರ ಕ್ರಾಂತಿರಂಗ ಸಂಘಟನೆಯಿಂದ ಸನ್ಮಾನ

August 29, 2021 by Vishwanath Shetty Leave a Comment

ಹೊನ್ನಾವರ :ತಾಲೂಕಿನ ಪುರಾಣ ಪ್ರಸಿದ್ದ ಇಡಗುಂಜಿಗೆ ಕಲಿವೀರ ಚಿತ್ರದ ನಾಯಕ ನಟ ಏಕಲವ್ಯ ಭೇಟಿ ನೀಡಿ ಶ್ರೀ ಮಹಾಗಣಪತಿ ದರ್ಶನ ಪಡೆದರು. ನಂತರ ಕರ್ನಾಟಕ ಕ್ರಾಂತಿರಂಗದ ಬಳ್ಕೂರ ಘಟಕದ ಸನ್ಮಾನ ಸ್ವೀಕರಿಸಿದರು. ಈ ಹಿಂದೆ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ  ಕಲಿವಿರ ಚಿತ್ರ ಬಿಡುಗಡೆಯಾದ ಬಳಿಕ ಆಗಮಿಸುತ್ತೇನೆ ಎಂದು ನೀಡಿದ ಭರವಸೆಯಂತೆ ಶುಕ್ರವಾರ ಗ್ರಾಮಕ್ಕೆ ಆಗಮಿಸಿದ್ದರು.

ಇದೇ ವೇಳೆ ಕರ್ನಾಟಕ ಕ್ರಾಂತಿರಂಗದ ಸದಸ್ಯರು ಮತ್ತು ಗ್ರಾಮದ ಯುವಕರು ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚಿತ್ರದ ನಾಯಕ ನಟ ಏಕಲವ್ಯ ಮಾತನಾಡಿ ಈಗಾಗಲೇ ಚಲನಚಿತ್ರ ಬಿಡುಗಡೆಯಾಗಿ  ೨೫ ದಿನಗಳು ಯಶ್ವಸಿಯಾಗಿ ಪೂರೈಸಿದೆ. ಇಲ್ಲಿಯ ಜನರ ಪ್ರೀತಿ ವಿಶ್ವಾಸವು ಮತ್ತೆ ಈ ಊರಿಗೆ ಬರುವಂತಾಗಿದೆ. ನಾನು ಯಾವ ಮಟ್ಟಕ್ಕೆ ಬೆಳೆದರು ಈ ಊರಿನ ಮಗನಂತೆ ಇರುವುದಾಗಿ ಭರವಸೆ ನೀಡಿದರು.

IMG 20210827 WA0077


ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಬಳ್ಕೂರ ಕೃಷ್ಣ ಯಾಜಿ ಮಾತನಾಡಿ   ಕ್ರಾಂತಿರಂಗ  ಸಂಘಟನೆ ಸಾಮಾಜಿಕ ಆರ್ಥಿಕ ಸಾಂಸ್ಕೃತಿಕ ವಿಷಯದಲ್ಲಿ ಸದಾಕಾಲ ಜಾಗ್ರತವಾಗಿರಲಿ. ನಿಮ್ಮಿಂದ ಉರಿಗೆ ಕೊಡುಗೆಗಳು ಹೀಗೆ ಇರಲಿ. ಹುಟ್ಟಿದ ನೆಲ ಹೆತ್ತ ತಾಯಿ ಸ್ವರ್ಗಕಿಂತ ಮಿಗಿಲಾದುದ್ದು. ಜನ್ಮ ಭೂಮಿಯ ಅಭಿಮಾನ ನಮ್ಮಲಿ ಇರಬೇಕು ಜನ್ಮ ಕೊಟ್ಟ ನೆಲ ಪವಿತ್ರವಾದುದು. ಸಾವಿರಾರು ಸನ್ಮಾನ ಪಡೆದ ನನಗೆ ಸನ್ಮಾನ ಮಾಡುವ ಯೋಗವನ್ನು ನಮ್ಮೂರಿನವರೆ ಅವಕಾಶ ಮಾಡಿಕೊಟ್ಟಿದ್ದಾರೆ ಸನ್ಮಾನ ಸ್ವಿಕರಿಸುವಾಗ ಎಷ್ಟು ಸಂತೋಷವಾಗುತ್ತದೆಯೋ. ಸನ್ಮಾನ ನೀಡುವಾಗಲು ಅಷ್ಟೆ ಸಂತೋಷವಾಗುತ್ತದೆ. ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯ ಗಣಪತಿ ನಾಯ್ಕ ಬಿಟಿ, ಕರ್ನಾಟಕ ಕ್ರಾಂತಿರಂಗ ಬಳ್ಕೂರ ಘಟಕದ ಅಧ್ಯಕ್ಷ ದೇವೆಂದ್ರ ನಾಯ್ಕ,  ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕಲಿವಿರ ಚಿತ್ರ ಬಿಡುಗಡೆ, ಚಿತ್ರದ ನಾಯಕ ನಟ ಏಕಲವ್ಯ, ಭಾಗವಹಿಸಿದಾಗ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...