ಕಾರವಾರ : ಪಡಿತರಚೀಟಿದಾರರಿಗೆ ಇ-ಕೆವೈಸಿ ಮಾಡಿಕೊಳ್ಳಲು ನೀಡಿದ ಅವಧಿಯನ್ನು ಸೆಪ್ಟೆಂಬರ್ 10ರವರೆಗೆ ವಿಸ್ತರಿಸಲಾಗಿದೆ.
ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದ ಸದಸ್ಯರು ತಮ್ಮ ಆಧಾರ್ ಕಾರ್ಡ್, ಗ್ಯಾಸ್ ಬುಕ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಪರಿಶಿಷ್ಟ ಜಾತಿ ಅಥವಾ ಪಂಗಡದವರು ಜಾತಿ ಪ್ರಮಾಣ ಪತ್ರದೊಂಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು.
ಇ-ಕೆವೈಸಿ ಮಾಡಿಕೊಳ್ಳದ ಎಎವೈ ಹಾಗೂ ಬಿ ಪಿ ಎ ಲ್ ಕಾರ್ಡ್ ಹೊಂದಿರುವ ಸದಸ್ಯರ ಆಹಾರಧ್ಯಾನವನ್ನು ಮುಂದಿನ ತಿಂಗಳಿನಿAದ ಸ್ಥಗಿತಗೊಳಿಸಲಾಗುವುದು ಎಂದು ಕಾರವಾರ ತಹಶೀಲ್ದಾರ ನಿಶ್ಚಲ್ ನರೋನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment