ಬಸ್ ಗಳಲ್ಲಿ ಶೇ. ೧೦೦ ರಷ್ಟು ಪ್ರಯಾಣಿಕರಿಗೆ ಅನುಮತಿ
ಕಾರವಾರ : ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬಸ್ ಗಳಲ್ಲಿ ಶೇ. ೫೦ ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಸರ್ಕಾರದ ಈಗ ಬಸ್ಗಳಲ್ಲಿ ಶೇ. ೧೦೦ರಷ್ಟು ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡಿದೆ. ಎಂದು ವಾ.ಕ.ರಾ.ರ.ಸಾ ಸಂಸ್ಥಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ ಗದಗ, ಹಾವೇರಿ, ಉತ್ತರಕನ್ನಡ, ಬಾಗಲಕೋಟ, ಬೆಳಗಾವಿ, ಮತ್ತು ಚಿಕ್ಕೋಡಿ ವಿಭಾಗಗಳ ವ್ಯಾಪ್ತಿಯ ಘಟಕಗಳಿಂದ ಕೆಲವು ಅಂತರ್ರಾಜ್ಯ ಸಾರಿಗೆಗಳನ್ನು ಹೊರತೆಪಡಿಸಿ … Continue reading ಬಸ್ ಗಳಲ್ಲಿ ಶೇ. ೧೦೦ ರಷ್ಟು ಪ್ರಯಾಣಿಕರಿಗೆ ಅನುಮತಿ
Copy and paste this URL into your WordPress site to embed
Copy and paste this code into your site to embed