• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆನೈಲ್ ಭಾಷಣ ಸ್ಪರ್ಧೆ;ವೀರ ಯೋಧನಿಗೆ ಸನ್ಮಾನ

September 5, 2021 by Vishwanath Shetty Leave a Comment

ಹೊನ್ನಾವರ: ಕರುನಾಡ ವಿಜಯ ಸೇನೆ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನನ್ನ ನೆಚ್ಚಿನ ಸ್ವಾತಂತ್ರ್ಯ ಹೋರಾಟಗಾರ ರಾಜ್ಯ ಮಟ್ಟದ ಆನೈಲ್ ಭಾಷಣ ಸ್ಪರ್ಧೆಯ  ಫಲಿತಾಂಶ ಪ್ರಕಟವಾಗಿದೆ.

  ಪ್ರಥಮ ಸ್ಥಾನವನ್ನು ಹೊನ್ನಾವರ ತಾಲೂಕಿನ ಮಂಕಿಯ ವೀರ ಯೋಧ ನಾಗರಾಜ್ ನಾಯ್ಕ್, ಬೆಳಗಾವಿಯ ಕಿತ್ತೂರಿನ ಶಿಕ್ಷಕ  ಪ್ರತಾಪ್ ಕುಮಾರ್ ದ್ವೀತಿಯ ಸ್ಥಾನ ಉಡುಪಿಯ ರಕ್ಷಿತಾ ಎಚ್ ತೃತೀಯ ಸ್ಥಾನ ಪಡೆದಿದ್ದಾರೆ.

  • IMG 20210904 WA0053

ಪ್ರಥಮ ಸ್ಥಾನ ಪಡೆದ ಮಂಕಿಯ ನಾಗರಾಜ ನಾಯ್ಕ ಇವರ ಮನೆಗೆ ಕರುನಾಡ ವಿಜಯ ಸೇನೆಯ ಜಿಲ್ಲೆಯ ಪದಾಧಿಕಾರಿಗಳು ತೆರಳಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆ ಜಿಲ್ಲಾ ಅಧ್ಯಕ್ಷ ವಿನಾಯಕ ಆಚಾರಿ, ಹಾಗೂ ಜಿಲ್ಲಾ ವಕ್ತಾರ ಶ್ರೀರಾಮ ಹೊನ್ನಾವರ ಜಿಲ್ಲಾ ಗೌರವಾಧ್ಯಕ್ಷ ವಿನೋದ್ ನಾಯ್ಕ್ ರಾಯಲಕೇರಿ ತಾಲೂಕಾ ಯುವ ಘಟಕ ಅಧ್ಯಕ್ಷ ರಾಘವೇಂದ್ರ ನಾಯ್ಕ್ ಯುವ ಘಟಕ ಉಪಾಧ್ಯಕ್ಷ ನಿತಿನ್ ಆಚಾರ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ರಾಹುಲ್ ಜಿ ಮೇಸ್ತ, ತಾಲೂಕು ಕಾರ್ಯದರ್ಶಿ ಭಾಸ್ಕರ್ ತಾಂಡೆಲ್ , ತಾಲೂಕು ಯುವ ಘಟಕ ಕಾರ್ಯದರ್ಶಿ ರಾಜಶೇಖರ ಶೇಟ್, ಸಾಮಾಜಿಕ ಜಾಲತಾಣ ವಿನಯ್ ನಾಯ್ಕ್ ಮಂಕಿ ಉಪಸ್ಥಿತಿಯಲ್ಲಿದ್ದರು.

IMG 20210904 WA0050

ಮುದ್ದು ಕೃಷ್ಣ ಮತ್ತು ಮುದ್ದು ರಾಧೇ ಸ್ಪರ್ಧೆಯ ಫಲಿತಾಂಶ ಪ್ರಕಟ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...