ಬಿಲ್ ಮಾಡಿಕೊಡಲು ಲಂಚ ; ಇಬ್ಬರ ಬಂಧನ

ಶಿರಸಿ : ಕಟ್ಟಡ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರದ ಜಿಲ್ಲಾ ಪಂಜಾಯಿತಿ ಕಾರ್ಯಾಲಯದಲ್ಲಿ ಎಸಿಬಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ನಡೆದಿದೆ. ಪ್ರಥಮ ದರ್ಚೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸದಲ್ಲಿದ್ದ ಸುಬ್ರಹ್ಮಣ ಬಂಧಿತ ಆರೋಪಿಗಳು. ಇವರನ್ನು ಶಿವಮೊಗ್ಗದ ಸುನೀಲ್ ಎಂಬ ಗುತ್ತಿಗೆದಾರನಿಂದ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ. ಗುತ್ತಿಗೆದಾರನಿಗೆ 4 ಲಕ್ಷ ರೂ.ಗಳ ಬಿಲ್ ಮಾಡಿಕೊಡಲು … Continue reading ಬಿಲ್ ಮಾಡಿಕೊಡಲು ಲಂಚ ; ಇಬ್ಬರ ಬಂಧನ