• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಂಎಸ್ಸಿ ಪದವಿಯಲ್ಲಿ 20 ಚಿನ್ನದ ಪದಕ ಪಡೆದ ಚೈತ್ರಾ ಹೆಗಡೆ

September 8, 2021 by Deepika Leave a Comment

ಶಿರಸಿ : ಮೈಸೂರು ವಿಶ್ವವದ್ಯಾಲಯದ ಎಂಎಸ್ಸಿ ಪದವಿಯಲ್ಲಿ 20 ಚಿನ್ನದ ಪದಕ, 4 ನಗದು ಬಹುಮಾನ ಗಳಿಸಿರುವ ಶಿರಸಿ ತಾಲೂಕಿನ ಶೀಗೆಹಳ್ಳಿ ಗ್ರಾಮದ ಚೈತ್ರಾ ನಾರಾಯಣ ಹೆಗಡೆ ವಿಶೆಷ ಸಾಧನೆ ಮಾಡಿದ್ದಾರೆ.

WhatsApp Image 2021 09 07 at 10.33.18 PM

ಮೈಸೂರು ವಿವಿಯ 101ನೇ ಘಟಕೋತ್ಸವದಲ್ಲಿ ವಿವಿಯ ಕ್ರಾಫರ್ಡ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದಕ ಪ್ರದಾನ ಮಾಡಿದರು.

ಹಳ್ಳಿ ಹುಡಗಿಯರು ಈ ಸಾಧನೆಗೆ ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ. ಶಿರಸಿ ತಾಲೂಕಿನ ಶೀಗೆಹಳ್ಳಿಯ ರೈತ ದಂಪತಿ ನಾರಾಯಣ ಹೆಗಡೆ ಮತ್ತು ಸುಮಂಗಲಾ ಹೆಗಡೆ ಅವರ ಮಗಳಾದ ಚೈತ್ರಾ, ಕೆಲಸ ಮಾಡುತ್ತಲೇ ಓದಿನ ಮಹದಾಸೆ ಈಡೇರಿಸಿಕೊಂಡು 20 ಚಿನ್ನದ ಪದಕ. 4 ನಗದು ಬಹುಮಾನ ಪಡೆದಿದ್ದಾರೆ.

WhatsApp Image 2021 09 08 at 12.28.14 AM

ರಾಸಾಯನಶಾಸ್ತç ವಿಭಾಗದಲ್ಲಿ ಇಡೀ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆರ್ಗಾನಿಕ್, ಇನ್ ಆರ್ಗಾನಿಕ್ ಮತ್ತು ಫಿಜಿಕಲ್ ಕೆಮಿಸ್ಟಿçಯಲ್ಲಿ ತಲಾ 3 ಚಿನ್ನದ ಪದಕ ಪಡೆದ ಇವರು. ಒಟ್ಟಾರೆ ಅತಿ ಹೆಚ್ಚು ಫಲಿತಾಂಶ ಪಡೆದು ಇನ್ನೂ 11 ಪದಕಗಳೊಂದಿಗೆ ಒಟ್ಟೂ 20 ಚಿನ್ನದ ಪದಕ ಹಾಗೂ 4 ದತ್ತಿ ಬಹುಮಾನ ಗಿಟ್ಟಿಸಿಕೊಂಡಿದ್ದಾರೆ.

ಶಿರಸಿಯ ಮಾರಿಕಾಂಬಾ ಫ್ರೌಡಶಾಲೆಯಲ್ಲಿ ಫ್ರೌಢ ಶಿಕ್ಷಣ ಚೈತನ್ಯ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪೂರ್ಣಗೊಳಿಸಿದ ಚೈತ್ರಾ, ಬಿಎಸ್ಸಿ ಪದವಿಯನ್ನು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಅಲ್ಲಿಯೂ ಉತ್ತಮ ರ‍್ಯಾಂಕ್ ಪಡೆದು ಪದಕ ಪಡೆದಿದ್ದರು.

ನಂತರ ಮೈಸೂರು ವಿಶ್ವವಿದ್ಯಾಲಯದ ಮಾನಸಂಗAಗೋತ್ರಿಯಲ್ಲಿ ಎಂಎಸ್ಸಿ ಪದವಿ ಪಡೆದಿದ್ದಾರೆ. ಇದೀಗ ಯುವರಜ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಪ್ರತಿದಿನ ಅಧ್ಯಾಪಕರು ತರಗತಿಯಲ್ಲಿ ಹೇಳಿಕೊಟ್ಟದ್ದನ್ನು ಹಾಸ್ಟೆಲ್‌ಗೆ ಬಂದ ಕೂಡಲೇ ಪುನರಾವರ್ತನೆ ಮಾಡಿಕೊಳ್ಳುತ್ತಿದ್ದೆ. ಸ್ನೇಹಿತರೊಂದಿಗೂ ಚರ್ಚೆ ಮಾಡುತ್ತಿದ್ದೆ. ಹಾಗಾಗಿ ಹೆಚ್ಚು ನೆನಪಿನಲ್ಲಿ ಉಳಿಯುತ್ತಿತ್ತು. ಪರೀಕ್ಷೆ ಒಂದು ತಿಂಗಳೂ ಇರುವಾಗ ಮಾತ್ರ ಗಮನವಿಟ್ಟು ಓದುತ್ತಿದ್ದೆ. ರಾಸಾಯನಶಾಸ್ತç ವಿಷಯದಲೇ ಸಂಶೋಧನೆ ಮಾಡಲು ಬಯಸಿದ್ದೇನೆ. ಸದ್ಯ ಫಲೋಶಿಪ್ ಗೆ ಆಯ್ಕೆಯಾಗಿದ್ದು, ಪಿಎಚ್‌ಡಿ ನಂತರ ಸಂಶೋಶಕಿಯಾಗುವ ಗುರಿ ಇದೆ. ಭಾರತೀಯ ವಿಜ್ಞಾನ ಸಂಸ್ಥಗೆ ಸೇರುವ ಮಹದಾಸೆ ಇದೆ ಎಂದಿದ್ದಾರೆ ಚೈತ್ರಾ ಹೆಗಡೆ.

ಓಲಂಪಿಯಾಡ್ : ಪ್ರಥಮ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karnataka News, ಸಾಧನೆ Tagged With: 20 ಚಿನ್ನದ ಪದಕ, 4 ನಗದು ಬಹುಮಾನ, ಚೈತ್ರಾ ನಾರಾಯಣ ಹೆಗಡೆ, ಮೈಸೂರು ವಿಶ್ವವದ್ಯಾಲಯದ ಎಂಎಸ್ಸಿ ಪದವಿಯಲ್ಲಿ, ಶಿರಸಿ ತಾಲೂಕಿನ ಶೀಗೆಹಳ್ಳಿ ಗ್ರಾಮದ

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...