• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರಳವಾಗಿ ಚೌತಿ ಹಬ್ಬ ಆಚರಣೆ; ಪ್ರತಿಷ್ಠಾಪನೆಗೊಂಡ ದಿನವೇ ವಿಸರ್ಜನೆ

September 11, 2021 by bkl news Leave a Comment

ಭಟ್ಕಳ: ವರ್ಷಂಪ್ರತಿ ಆಚರಿಸುವಂತ ಗಣೇಶೋತ್ಸವಈ ವರ್ಷವು ಸಹ ತಾಲೂಕಿನಾದ್ಯಂತ ಗಣೇಶ ಚತುರ್ಥೀಯನ್ನು ಸಂಭ್ರಮದ ಸಾಂಪ್ರದಾಯಿಕ,ಕಳೆದೆರಡು ವರ್ಷಗಳಿಂದ ತೀವ್ರ ಆತಂಕ ಸೃಷ್ಟಿಸಿ ಎಲ್ಲೆಡೆ ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ,ಸಾಂಸ್ಕೃತಿಕ ಸ್ವಾತಂತ್ರ್ಯವನ್ನೇ ಕಸಿದುಕೊಂಡಿರುವ ಕರೋಣ ವೈರಾಣು ಕಾಯಿಲೆಯ ಪರಿಣಾಮ,ಭಟ್ಕಳ ತಾಲ್ಲೂಕಿನ ನಲ್ಲಿ ಕಳೆ ತೀರಾ ಮಂದವಾಗಿದೆ.ಸಂಕಷ್ಟ ಹರಣ ವಿಘ್ನ ನಿವಾರಕ ಎಂದೆ ಖ್ಯಾತಿ ಪಡೆದಿರುವ ವಿಘ್ನ ನಿವಾರಕ ಗಣೇಶ ಚತುರ್ಥೀಯನ್ನು ಸಮಸ್ಥ ಭಕ್ತವೃಂದವು ತಾಲೂಕಿನಾದ್ಯಂತ ಸರಳವಾಗಿ ಆಚರಿಸುದರ ಮೂಲಕ ದೈವ ಕೃಪೇಗೆ ಪಾತ್ರರಾದರು.

ಭಟ್ಕಳ ತಾಲೂಕಿನಾದ್ಯಂತ ವಿವಿದೆಡೆ ಸ್ಥಾಪಿಸಲ್ಪಟ್ಟ  ತಾಲೂಕಿನಾದ್ಯಂತ ಗಣಪತಿ ವಿಗ್ರಹವನ್ನು ಮೇರವಣಿಗೆಯ ಮೂಖಾಂತರ ತಂದು ಗಣೇಶನ ವಿಗ್ರಹಗಳನ್ನು ಭಕ್ತರು ಭಕ್ತಿಪರವಶರಾಗಿ ಪೂಜಿಸುವುದರ ಮೂಲಕ  ತಾಲೂಕಿನಾದ್ಯಂತ ಹಬ್ಬವನ್ನು ಆಚರಿಸಿದರು.

ಮುಟ್ಟಳಿ ಮೂಡು ಭಟ್ಕಳದ  ಗಣಪ ಕೆ.ಎಸ್ ಆರ್ ಟಿ ಸಿ  ನೌಕರರ ಸಂಘದ ವತಿಯಿಂದ ಪೂಜಿತ ಗಣಪ,  ಭಟ್ಕಳ ನ್ಯೂ ಇಂಗ್ಲೀಷ ಸ್ಕೂಲ್ ಗಣಪ. ತಲಗೋಡು ಕೋಟಿ ಮನೆ ಗಣಪ, ತಲಾಂದ ಸಾರ್ವಜನಿಕರ ಗಣಪತಿ, ಹೆಬ್ಬಳೆ ಗಾಂದಿನಗರದ ಸಾರ್ವಜನೀಕ ಗಣಪ, ಕೌವುರ್ ಸಾರ್ವಜನಿಕ ಗಣಪತಿ, ಸಬ್ಬತ್ತಿ ಜ್ವಾಳದ ಮುಲ್ಲಿ ಗಣಪ, ಮಣ್ಕುಳಿ ಸಾರ್ವಜನಿಕ ಗಣಪ.ಅಲ್ಲದೆ ಭಟ್ಕಳದ ಆಟೋಚಾಲಕ ಮಾಲಕರ ಗಣಪ, ನಿಚ್ಚಲಮಕ್ಕಿ ವೇಂಕಟರಮಣ ಗಣಪ, ಹನುಮಾನ್ ದೇವಸ್ಥಾನದ ಗಣಪ, ಪೋಲಿಸ್ ಠಾಣೇಯ ಗಣಪ,  ಮುರ್ಡೆಶ್ವರ ಸಾರ್ವಜನಿಕ ಶ್ರೀ ಸಿದ್ದೀವಿನಾಯಕ ಸೇವಾ ಸಮೀತಿಯ ಗಣೇಶ, ಹೀಗೆ ತಾಲೂಕಿನಾದ್ಯಂತ   ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶ ಚತುರ್ಥಿ ಉತ್ಸವಕ್ಕೆ ಕೊರೋನಾದ ಕರಿನೆರಳು ಬೀದಿದ್ದು, ಈ ಬಾರಿಯೂ ಸರಳವಾಗಿ ಆಚರಣೆ ಮಾಡುವ ಪರಿಸ್ಥಿತಿ ಎದುರು ರಾಗಿದ್ದುಕೇಲವು ಬಾಗದಲ್ಲಿ ಮೂರು,ನಾಲ್ಕು ದಿನ ಇರುತ್ತಿದ್ದ ಗಣಪತಿಯನ್ನು ಒಂದೇ ದಿನದಲ್ಲಿ ವಿಸರ್ಜನೆ ಮಾಡಲಾಯಿತು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News, Trending Tagged With: ಕರೋಣ ವೈರಾಣು ಕಾಯಿಲೆಯ ಪರಿಣಾಮ, ಭಟ್ಕಳ, ಭಟ್ಕಳದ  ಗಣಪ ಕೆ.ಎಸ್ ಆರ್ ಟಿ ಸಿ  ನೌಕರರ ಸಂಘ, ಸಂಕಷ್ಟ ಹರಣ ವಿಘ್ನ ನಿವಾರಕ

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar