ಸೆ.18 ರಂದು ಕೈಗಡಿ ಯಲ್ಲಿ ರೈತರೊಟ್ಟಿಗೆ ಅನ್ನದಂಗಳದಲ್ಲಿ ಮಾತುಕಥೆ
ಯಲ್ಲಾಪುರ ಃ ರೈತರೊಟ್ಟಿಗೆ ಅನ್ನದಂಗಳದಲ್ಲಿ ಮಾತುಕಥೆ ಕಾರ್ಯಕ್ರಮವನ್ನು ವಿಶಿಷ್ಠವಾದ ಮತ್ತು ವಿನೂತನವಾದ ರೀತಿಯಲ್ಲಿ ಪಟ್ಟಣ ಪ್ರದೇಶದಿಂದ ಅತೀ ದೂರದಲ್ಲಿರುವ ಕುಗ್ರಾಮ ಕೈಗಡಿಯಲ್ಲಿ ಸೆ ೧೮ ರಂದು ಶನಿವಾರ ಬೆಳಿಗ್ಗಿನಿಂದ ಸಂಜೆಯವರೆಗೆ ಹಮ್ಮಿಕೊಂಡಿದೆ ಎಂದು ಸಾವಯುವ ಕೃಷಿ ಮಿಷನ್ ಅಧ್ಯಕ್ಷ ಎ.ಎಸ್.ಆನಂದ ಅವರು ತಿಳಿಸಿದರು. ಅವರು ಕೈಗಡಿಯಲ್ಲಿ ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಮಂತ್ರಾಲಯದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ದಿನವಿಡಿಯ ಈ ರೈತರೊಟ್ಟಿಗೆ ಅನ್ನದಂಗಳ … Continue reading ಸೆ.18 ರಂದು ಕೈಗಡಿ ಯಲ್ಲಿ ರೈತರೊಟ್ಟಿಗೆ ಅನ್ನದಂಗಳದಲ್ಲಿ ಮಾತುಕಥೆ
Copy and paste this URL into your WordPress site to embed
Copy and paste this code into your site to embed