ಕೃಷಿ ವಿವಿಯಲ್ಲಿ ಖಾಲಿ ಹುದ್ದೆ ಶೀಘ್ರ ಭರ್ತಿ : ಬಿ.ಸಿ. ಪಾಟೀಲ್ ಕೃಷಿ ತೋಟಗಾರಿಕೆ ವಿವಿ ವಿಲೀನಕ್ಕೆ ಚಿಂತನೆ
ಬೆಂಗಳೂರು : ಕೃಷಿ ವಿವಿಗಳಲ್ಲಿ ಖಾಲಿ ಇರುವ ಶೇ.50 ರಷ್ಟು ಹುದ್ದೆಗಳನ್ನು ಭರ್ತಿ ಮಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಹೀಗಾಗಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ವಿಧಾಮ ಪರಿಷತ್ನಲ್ಲಿ ಸದಸ್ಯರಾದ ಅರವಿಂದಕುಮಾರ್ ಅರಳಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಜಿಲ್ಲೆಗೆ ಒಂದು ಕೃಷಿ ಕಾಲೇಜು ಇರಬೇಂಕೆದು ನಿಯಮವಿದೆ. ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿಟ್ಟಿನಲ್ಲಿ ಕ್ರಮ … Continue reading ಕೃಷಿ ವಿವಿಯಲ್ಲಿ ಖಾಲಿ ಹುದ್ದೆ ಶೀಘ್ರ ಭರ್ತಿ : ಬಿ.ಸಿ. ಪಾಟೀಲ್ ಕೃಷಿ ತೋಟಗಾರಿಕೆ ವಿವಿ ವಿಲೀನಕ್ಕೆ ಚಿಂತನೆ
Copy and paste this URL into your WordPress site to embed
Copy and paste this code into your site to embed