ಹೊನ್ನಾವರ: ಅಕ್ಟೋಬರ್ 1 ರಿಂದ 4ರ ವರೆಗೆ ಮಂಗಳೂರಿನ ಮೂಡಬಿದಿರೆಯ ಆಳ್ವಾಸ್ ನುಡಿಶ್ರೀ ವೇದಿಕೆ' ಮೂಡಬಿದಿರೆಯಲ್ಲಿ ನಡೆದ 20ನೇ ರಾಜ್ಯಮಟ್ಟದ ಜೂನಿಯರ್
ವುಶು’ (ಬಾಕ್ಸಿಂಗ್) ಚಾಂಪಿಯನ್ಶಿಪ್ನಲ್ಲಿ ಪಟ್ಟಣದ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕು.ಯಶಿಕಾ ಕಿರಣಕುಮಾರ ನಾಯ್ಕ ಹ್ಯಾಟ್ರಿಕ್ ಚಿನ್ನದ ಪದಕ ಹಾಗೂ ಸಬ್ ಜೂನಿಯರ್ ವಿಭಾಗದಲ್ಲಿ ಕು. ಗಗನ ಕಿರಣಕುಮಾರ್ ನಾಯ್ಕ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
Leave a Comment