ಬೇಗೊರಿನ ಚೌಡೇಶ್ವರಿನಗರದ ಮನೆಯೊಂದರಲ್ಲಿ ಹಾಡಹಗಲೇ ತಾಯಿ-ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಯ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು ಸದ್ಯದಲ್ಲೇ ಬಂಧಿಸಲಿದ್ದಾರೆ. ಪರಿಚಯವಿರುವ ವ್ಯಕ್ತಿಯಿಂದಲೇ ಈ ಜೋಡಿ ಕೊಲೆ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿರುವ ಬೇಗೂರು ಠಾಣೆ ಪೊಲೀಸರು, ವಾಸದ ಮನೆ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಪುಟೇಜ್ಗಳನ್ನು ಮೂಲತಃ ಚಿತ್ರದುರ್ಗದ ಬಂಗಾರಕ್ಕನ ಹಳ್ಳಿಯವರಾದ ಇವರು ಜೀವನೋಪಾಯಕ್ಕಾಗಿ ಉದ್ಯೋಗ ಅರಸಿಕೊಂಡು ಕಳೆದ ನಾಲ್ಕು ವರ್ಷಗಳ ಹಿಂದಷ್ಟೇ ಬೆಂಗಳೂರಿಗೆ ಬಂದು ಚೌಡೇಶ್ವರಿ ಲೇಔಟ್ನಲ್ಲಿ 4 ಅಂತಸ್ತಿನ ಮನೆಯ ಮೂರನೇ ಮಹಡಿಯಲ್ಲಿ … Continue reading ಜೋಡಿ ಕೊಲೆ ಆರೋಪಿಯ ಸುಳಿವು
Copy and paste this URL into your WordPress site to embed
Copy and paste this code into your site to embed