• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ

October 12, 2021 by Vishwanath Shetty Leave a Comment

ಹೊನ್ನಾವರ: sಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ವಿಶೇಷ ಪ್ರಯತ್ನ ನಡೆಸಿ ಮಾಹಿತಿ ನೀಡುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ವಿನೋಧ ಅನ್ವೇಕರ್ ಸಲಹೆ ನೀಡಿದರು.


ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಾಮನ್ಯಸಭೆಯಲ್ಲಿ ವಿವಿಧ ಇಲಾಖೆಯ ಚರ್ಚೆ ನಡೆಸಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಇಲಾಖೆಯ ಚರ್ಚೆಯಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಉತ್ತರಿಸಿದ ಅಧಿಕಾರಿಗಳು ಸಮಸ್ಯೆ ಬಂದಾಗ ಕೂಡಲೇ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ಸೋಲಾರ್ ಬಳಸಿ ಅದರಿಂದ ಹೆಸ್ಕಾಂಗೆ ಖರೀದಿಗೆ ಅವಕಾಶವಿದೆ.

IMG20211011131824

ಈ ಬಗ್ಗೆ ನಮ್ಮ ಕಚೇರಿಗೆ ಬಂದರೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುತ್ತಿದ್ದೇವೆ. ಮನೆ ಹಾಗೂ ಸಭಾಭವನ ಧಾರ್ಮಿಕ ಸ್ಥಳದ ಮೇಲ್ಚಾವಣೆಯಲ್ಲಿ ಸೋಲಾರ್ ಅಳವಡಿಸುವ ಮೂಲಕ ಈ ಯೋಜನೆಯ ಸದುಪಯೋಗ ಪಡೆಯಬಹುದೆಂದು ಮಾಹಿತಿ ನೀಡಿದರು.


ಕಂದಾಯ ಇಲಾಖೆಯ ಚರ್ಚೆಯಲ್ಲಿ ಬಿಪಿಎಲ್ ಕಾರ್ಡದಾರರಿಗೆ ಕೆವೈಸಿ ನೊಂದಣೆ ಕಾರ್ಯ ಪ್ರಗತಿಯಲ್ಲಿದೆ. 889 ಹೊಸ ಪಡಿತರ ಕಾರ್ಡ ವಿತರಣೆಗೆ ಬಾಕಿ ಇದೆ. 452 ನಕಲಿ ಬಿಪಿಎಲ್ ಕಾರ್ಡ ಹೊಂದಿರುವವರನ್ನು ಪತ್ತೆ ಮಾಡಿ 1.29 ಸಾವಿರ ದಂಡ ವಸೂಲಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

IMG 20211010 WA0065
IMG 20211010 WA0066
IMG 20211010 WA0064

shri devaki krishna wash point, karki naka ,honavar contact; sachin mesta 9538529046,8310014860


ಶಾಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಯ ಬಗ್ಗೆ ಕೈಗೊಳ್ಳಲಾಗುತ್ತಿರುವ ಕ್ರಮದ ಕುರಿತು ವಿವರಿಸಿ ಶಾಲಾ ಶಿಕ್ಷಕ ಅಥವಾ ಶಿಕ್ಷಕೇತರ ಸಿಬ್ಬಂದಿಗಳ ಮೂಲಕ ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತಿದೆ. ಸಮಸ್ಯೆ ಇರುವ ಶಾಲಾ ಮುಖ್ಯಸ್ಥರು ಮಾಹಿತಿ ನೀಡಬಹುದು ಎಂದರು.
ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಬಂದರು, ಅಗ್ನಿಶಾಮಕ, ಸಮಾಜಕಲ್ಯಾಣ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪ್ರಗತಿ ಪರಿಶೀಲನಾ ವರದಿ ಸಲ್ಲಿಸಿದರು.
ತಾಲೂಕ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕೃಷಿ, ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ, ತೋಟಗಾರಿಕೆ, ಧಾರ್ಮಿಕ ಸ್ಥಳದ ಮೇಲ್ಚಾವಣೆ, ನಕಲಿ ಬಿಪಿಎಲ್ ಕಾರ್ಡ, ಬಂದರು, ಮೀನುಗಾರಿಕೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...