ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ

ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕನೊರ್ವ ರೈಲ್ವೆ ಹಳಿಗೆ ತಲೆ ಕೊಟ್ಟು  ಸಾವನ್ನಪ್ಪಿರುವ ಘಟನೆ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ಬುಧುವಾರ ರಾತ್ರಿ ನಡೆದಿದೆ  ಮೃತ ಯುವಕ ಗಣೇಶ ಸುಬ್ರಾಯ್ ನಾಯ್ಕ ಬಸ್ತಿ ಎಣ್ಣೆಬೋಳೆ ದೇವಿಕಾನ ನಿವಾಸಿ ಎಂದು ತಿಳಿದು ಬಂದಿದೆ. ಈತ ಕೆಲವು ವರ್ಷದಿಂದ ಮುರುಡೇಶ್ವರ ಮುತ್ತೂಟ್ ಫೈನಾನ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಯಾವುದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ರೈಲ್ವೆ ಹಳಿಗೆ ತಲೆಕೊಟ್ಟು ವೇಳೆ ಯಾವುದೋ ರೈಲು ಕುತ್ತಿಗೆ … Continue reading ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ