ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಹಳದೀಪುರ ಸಾಲಿಕೇರಿಯ ಅಪ್ಪಿಕೇರಿಯ ತುಳಸು ಗೌಡ ಎನ್ನುವವರು ಕಾರವಾರ – ಬೆಂಗಳೂರು ಪಂಚಗAಗ ಎಕ್ಸಪ್ರಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯಗೆ ಶರಣಗಿದ್ದಾರೆ. ಬುಧವಾರ ರಾತ್ರಿ 8.30ರ ಸುಮಾರಿಗೆ ಸಾಲಿಕೇರಿಯ ರೈಲ್ವೆ ಟ್ರಾö್ಯಕ್ ಮೇಲೆ ಈ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Copy and paste this URL into your WordPress site to embed
Copy and paste this code into your site to embed