ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಹೊನ್ನಾವರ : ತಾಲೂಕಿನ ಹಳದೀಪುರ ಸಾಲಿಕೇರಿಯ ಅಪ್ಪಿಕೇರಿಯ ತುಳಸು ಗೌಡ ಎನ್ನುವವರು ಕಾರವಾರ – ಬೆಂಗಳೂರು ಪಂಚಗAಗ ಎಕ್ಸಪ್ರಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯಗೆ ಶರಣಗಿದ್ದಾರೆ. ಬುಧವಾರ ರಾತ್ರಿ 8.30ರ ಸುಮಾರಿಗೆ ಸಾಲಿಕೇರಿಯ ರೈಲ್ವೆ ಟ್ರಾö್ಯಕ್ ಮೇಲೆ ಈ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.