• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ

October 24, 2021 by Sachin Hegde Leave a Comment

ಹೊನ್ನಾವರ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ
ಹಾಗೂ ಹಿಂದೂಗಳ ನರಮೇಧವನ್ನು ಖಂಡಿಸಿ, ಪಟ್ಟಣದ ಶರಾವತಿ
ವೃತ್ತದಿಂದ ದುರ್ಗಾದೇವಿ ದೇವಸ್ಥಾನದವರೆಗೆ ಯುವಾ ಬ್ರಿಗೇಡ್
ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.

  • tempFileForShare 20211024 203824


ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಾಮರಸ್ಯ
ಪ್ರಮುಖರಾದ ವಿಶ್ವನಾಥ ನಾಯಕ್ ಮಾತನಾಡಿ, ಇಡೀ ಜಗತ್ತೇ
ಬಯೋತ್ಪಾದನೆಯಲ್ಲಿ ತತ್ತರಿಸಿದೆ. ಇಡೀ ಪ್ರಪಂಚದಲ್ಲಿ ಹಿಂದೂ
ಧರ್ಮ ಮಾತ್ರ ಶಾಂತಿ ಹಾಗೂ ಸಂಸ್ಕøತಿ ಹೊಂದಿರುವ ದೇಶ. ಜಗತ್ತಿನ
ಬಹುತೇಕ ಎಲ್ಲಾ ಸಂಸ್ಕೃತಿಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿವೆ.
ಹಲವು ಸಂಘರ್ಷಗಳ ಮಧ್ಯೆ ಹಿಂದೂ ಸಂಸ್ಕೃತಿ ಬೇರೂರಿ ನಿಂತಿದೆ.


ಎಲ್ಲೂ ಯುದ್ಧವನ್ನು ಮಾಡದೇ ಉತ್ತಮ ಸಂಸ್ಕೃತಿಯ ಮೂಲಕವೇ
ಇಡೀ ವಿಶ್ವವನ್ನೇ ಹಿಂದೂ ಧರ್ಮ ಆಳಿದೆ. ಇಂತಹ ಹಿಂದೂ
ಧರ್ಮವನ್ನು ಹೇಗಾದರೂ ನಾಶಗೊಳಿಸಬೇಕು ಎಂದು ದುಷ್ಟಶಕ್ತಿಗಳ
ಪ್ರಯತ್ನ ನಡೆಯುತ್ತಲೇ ಇದೆ. ಅದಕ್ಕೆ ಉದಾಹರಣೆ ಬಾಂಗ್ಲಾದೇಶದಲ್ಲಿ
ನಡೆಯುತ್ತಿರುವ ಹಿಂದೂ ನರಮೇಧ ಎಂದು ಹೇಳಿದರು.


ಪಾಕಿಸ್ತಾನದಿಂದ ಮುಕ್ತಿ ನೀಡಿ ಅನ್ನ ನೀರು ಕೊಟ್ಟು ಬಂಗ್ಲಾವನ್ನು
ಕಾಪಾಡಿದ್ದು ಭಾರತದೇಶ. ಆದರೆ ಇಂದು ಅಲ್ಲಿ ಹಿಂದೂಗಳನ್ನು
ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ರಾಜಕಾರಣಿಗಳು ತಮ್ಮ
ರಾಜಕೀಯ ತೆವಲಿಗೆ ಏನೇನೋ ಭಾಷಣ ಬಿಗಿಯುತ್ತಾರೆ.

ಅವುಗಳಿಗೆ
ನಾವು ಕಿವಿಗೊಡದೆ ಧರ್ಮದ ವಿಚಾರ ಬಂದಾಗ ನಮ್ಮಲ್ಲಿರುವ
ವೈಮನಸ್ಸು ಬಿಟ್ಟು ಒಂದಾಗ ಬೇಕು ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಯುವಾ ಬ್ರಿಗೆಡ್ ಕಾರ್ಯಕರ್ತರು,
ಜಾಗರಣ ವೇದಿಕೆ ಕಾರ್ಯಕರ್ತರು, ರಾಷ್ಟ್ರೀಯ ಸ್ವಯಂ ಸೇವಕ
ಸಂಘದ ಕಾರ್ಯಕರ್ತರು ಹಾಗೂ ಹಿಂದೂ ಸಮುದಾಯದವರು
ಪಾಲ್ಗೊಂಡಿದ್ದ ರು .

  • IMG 20211010 WA0066
  • IMG 20211010 WA0065
    shri devaki krishna wash point karki naka honavar contact; sachin mesta 9538529046,8310014860

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Trending Tagged With: ಯುದ್ಧವನ್ನು ಮಾಡದೇ ಉತ್ತಮ ಸಂಸ್ಕೃತಿಯ ಮೂಲಕವೇ ಇಡೀ ವಿಶ್ವವನ್ನೇ ಹಿಂದೂ ಧರ್ಮ ಆಳಿದೆ, ಹಿಂದೂ ಧರ್ಮವನ್ನು ಹೇಗಾದರೂ ನಾಶಗೊಳಿಸಬೇಕು

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...