ಮನೆ ಕಳ್ಳತನ: ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ
ಭಟ್ಕಳ: ತಾಲೂಕಿನ ರಂಗಿನಕಟ್ಟೆ ರೈಸ್ ಮಿಲ್ ಹಿಂಬಾಗದ ಸಲ್ಮಾನ ಬಾದನಲ್ಲಿನ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯ ಪೊಲೀಸರು ಕಳ್ಳತನವಾದ ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ . ಬಂಧಿತ ಆರೋಪಿ ಕೆ.ಪಿ ಮುಸ್ತಾಪ (40) ಚೌಥನಿ ಮೆನ್ ರೋಡ್ ನಿವಾಸಿ ಎಂದು ತಿಳಿದು ಬಂದಿದೆ. ಈತ ಶುಕ್ರವಾರ ರಾತ್ರಿ ಸಮನ್ರಿ ಫಜಲೂರ್ ರೆಹಮಾನ್ ಎನ್ನುವವರ ಮನೆಯ ಬಾಗಿಲನ್ನು ಮುರಿದು ಮನೆಯಲ್ಲಿರುವ ಕಪಾಟಿನ ಬಾಗಿಲನ್ನು ತೆರೆದು ಬಂಗಾರದ 2 … Continue reading ಮನೆ ಕಳ್ಳತನ: ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed