• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚುನಾವಣಾ ಪ್ರಚಾರ ಆರಂಭಿಸಿದ ಬಿಜೆಪಿ ಎಂ.ಎಲ್.ಸಿ ಅಭ್ಯರ್ಥಿ

November 25, 2021 by Deepika Leave a Comment

ಕಾರವಾರ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ ಅವರೊಂದಿಗೆ ತಾಲೂಕಿನ ಕಾರವಾರ ನಗರವ್ಯಾಪ್ತಿ, ಚಿತ್ತಾಕುಲ್, ಕೆರವಡಿ, ಕದ್ರಾ, ಗೋಟೆಗಾಳಿ, ಘಾಡಸಾಯಿ, ಹಣಕೋಣ, ದೇವಳಮಕ್ಕಿ, ಮಲ್ಲಾಪುರ ಗ್ರಾಮ ಪಂಚಾಯತ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆ ಉದ್ದೇಶಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ, ಕಳೆದ ೧೨ ವರ್ಷ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾಗಿದರು, ಇತ್ತೀಚಿಗೆ ಬಹಿರಂಗವಾಗಿ ಒಂದು ಹೇಳಿಕೆಯನ್ನು ನೀಡಿ ವಿಧಾನಪರಿಷತ್ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸ್ಥಾನಕ್ಕೆ ದಮ್ಮಿಲ್ಲ ಹೀಗಾಗಿ ತಾನು ಎಂಎಲ್‌ಎ ಆಗುತ್ತೇನೆಂದು ಹೇಳುವ ಮೂಲಕ ತನಗೆ ಮತ ಹಾಕಿದ ಹಾಗೂ ಎರಡು ಬಾರಿ ಆಯ್ಕೆ ಮಾಡಿದ ಚುನಾಯಿತ ಮತದಾರರಿಗೆ ಅವಮಾನ ಮಾಡಿದ್ದಾರೆ ಎಂದರು.

WhatsApp Image 2021 11 24 at 03.54.42

ಮೋದಿಯವರ ಕಾಲದಲ್ಲಿ ಸ್ವಚ್ಛಭಾರತ್ ಹಾಗೂ ಗ್ರಾಮೀಣ ವಿಕಾಸ ನಂತಹ ಹಲೋ ಅಭಿವೃದ್ಧಿ ಯೋಜನೆಗಳನ್ನು ಈಗಾಗಲೇ ಗ್ರಾಮಮಟ್ಟದಲ್ಲಿ ತರಲಾಗಿದೆ. ಅಮೃತ ಸಿಟಿ ಅಂತಹ ಯೋಜನೆಯನ್ನು ಹಾಗೂ ಸ್ಮಾರ್ಟ್ ಸಿಟಿ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿದ್ದು, ಹಲವು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ಇದರಿಂದ ಭಾರಿ ಅನುದಾನ ಸಿಕ್ಕು ಅಲ್ಲಿನ ಜನತೆಗೆ ಉಪಯೋಗವಾಗಿದೆ.

ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಗ್ರಾಮಾಂತರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಸಡಕ್ ಯೋಜನೆಗಳು ಸ್ವಚ್ಛ ಜಲ ಯೋಜನೆ ಸ್ವಚ್ಛ ಗ್ರಾಮ ಯೋಜನೆ ಹೀಗೆ ಹಲವು ಯೋಜನೆಗಳನ್ನು ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ನಗರಸಭೆ ಮುಂತಾದ ಸ್ಥಳೀಯ ಸಂಸ್ಥೆಗಳ ಮೂಲಕ ಮಾಡಿಸುತ್ತಿದೆ. ಇದು ಗ್ರಾಮಾಂತರ ಪ್ರದೇಶದ ಮಹಿಳೆಯರಿಗೆ ಅತ್ಯಂತ ಉಪಯೋಗವಾಗಿದ್ದು ಪ್ರತಿ ಮನೆಗೊಂದು ಶೌಚಾಲಯವನ್ನು ಗ್ರಾಮ ಪಂಚಾಯತ್ ಮೂಲಕ ಕಟ್ಟಿಸಲಾಗುತ್ತಿದೆ. ನಾನು ಆಯ್ಕೆಯಾದರೆ ಪ್ರತಿ ಗ್ರಾಮ ಪಂಚಾಯಿತಿಗೆ ಸ್ಥಳೀಯ ಬಿಜೆಪಿ ಶಾಸಕರ ಸಹಾಯದಿಂದ ಹೆಚ್ಚಿನ ಅನುದಾನವನ್ನು ತರಲು ಪ್ರಯತ್ನಿಸುತ್ತೇನೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಸಹಾಯಕವಾಗುತ್ತದೆ.

ನಮ್ಮ ಜಿಲ್ಲೆಯ ಸಂಸದರು ೫ ಜನ ಶಾಸಕರು ಸ್ಥಳೀಯ ಸಂಸ್ಥೆಗಳ ಸದಸ್ಯರು ಬಹುತೇಕ ಭಾರತೀಯ ಜನತಾ ಪಾರ್ಟಿಯ ಆಗಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ನನ್ನ ಆಯ್ಕೆ ಹೆಚ್ಚಿನ ಸಹಾಯ ಮಾಡುತ್ತದೆ ಹೀಗಾಗಿ ದಯವಿಟ್ಟು ಮತವನ್ನು ನನಗೆ ನೀಡಬೇಕಾಗಿ ವಿನಂತಿಸಿದರು.

ಇನ್ನೂ ಶಾಸಕಿ ರೂಪಾಲಿ ನಾಯ್ಕ ಸಭೆಯ ಉದ್ದೇಶಿ ಮಾತನಾಡಿ, ಮಲ್ಲಾಪುರ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬಿಜೆಪಿ ಬೆಂಬಲಿತರು ಇದ್ದಾರೆ. ನಮ್ಮ ಅಭ್ಯರ್ಥಿಯಾದ ಗಣಪತಿ ಉಳ್ವೇಕರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಬಹುಮತದಿಂದ ಗೆಲ್ಲಿಸಬೇಕು. ಒಂದೂ ಮತವು ಹಾಳಾಗದಂತೆ ಎಚ್ಚರಿಕೆಯಿಂದ ಮತದಾನ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಭಾರಿ ಗೋವಿಂದ ನಾಯ್ಕ, ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ, ನಗರರಾಧ್ಯಕ್ಷ ನಾಗೇಶ ಕುಡೇಕರ್, ನಗರಸಭೆ ಅಧ್ಯಕ್ಷ ಡಾ. ನಿತೀನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಗ್ರಾಮೀಣ ಪ್ರಧಾನ ಕಾರ್ಯದರ್ಶಿಗಳಾದ ದತ್ತಾರಾಮ ಬಾಂದೇಕರ, ಬಿಜೆಪಿ ವಕ್ತಾರ ನಾಗರಾಜ್ ನಾಯಕ, ಸುಜಾತಾ ಬಾಂದೇಕರ, ಅಂಕೋಲಾ ಮಂಡಲದ ಪ್ರಧಾನ ಕಾರ್ಯದರ್ಶಿ ರಾಘು ಭಟ್ಟ, ಎಸ್.ಸಿ. ಮೊರ್ಚಾ ಜಿಲ್ಲಾಧ್ಯಕ್ಷರಾದ ಉದಯ ಬಶೆಟ್ಟಿ ಉಪಸ್ಥಿತರಿದ್ದರು.

ಕಾರವಾರ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ ಅವರೊಂದಿಗೆ ತಾಲೂಕಿನ ಕಾರವಾರ ನಗರವ್ಯಾಪ್ತಿ, ಚಿತ್ತಾಕುಲ್, ಕೆರವಡಿ, ಕದ್ರಾ, ಗೋಟೆಗಾಳಿ, ಘಾಡಸಾಯಿ, ಹಣಕೋಣ, ದೇವಳಮಕ್ಕಿ, ಮಲ್ಲಾಪುರ ಗ್ರಾಮ ಪಂಚಾಯತ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆ ಉದ್ದೇಶಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ, ಕಳೆದ ೧೨ ವರ್ಷ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾಗಿದರು, ಇತ್ತೀಚಿಗೆ ಬಹಿರಂಗವಾಗಿ ಒಂದು ಹೇಳಿಕೆಯನ್ನು ನೀಡಿ ವಿಧಾನಪರಿಷತ್ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸ್ಥಾನಕ್ಕೆ ದಮ್ಮಿಲ್ಲ ಹೀಗಾಗಿ ತಾನು ಎಂಎಲ್‌ಎ ಆಗುತ್ತೇನೆಂದು ಹೇಳುವ ಮೂಲಕ ತನಗೆ ಮತ ಹಾಕಿದ ಹಾಗೂ ಎರಡು ಬಾರಿ ಆಯ್ಕೆ ಮಾಡಿದ ಚುನಾಯಿತ ಮತದಾರರಿಗೆ ಅವಮಾನ ಮಾಡಿದ್ದಾರೆ ಎಂದರು.

ಮೋದಿಯವರ ಕಾಲದಲ್ಲಿ ಸ್ವಚ್ಛಭಾರತ್ ಹಾಗೂ ಗ್ರಾಮೀಣ ವಿಕಾಸ ನಂತಹ ಹಲೋ ಅಭಿವೃದ್ಧಿ ಯೋಜನೆಗಳನ್ನು ಈಗಾಗಲೇ ಗ್ರಾಮಮಟ್ಟದಲ್ಲಿ ತರಲಾಗಿದೆ. ಅಮೃತ ಸಿಟಿ ಅಂತಹ ಯೋಜನೆಯನ್ನು ಹಾಗೂ ಸ್ಮಾರ್ಟ್ ಸಿಟಿ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿದ್ದು, ಹಲವು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ಇದರಿಂದ ಭಾರಿ ಅನುದಾನ ಸಿಕ್ಕು ಅಲ್ಲಿನ ಜನತೆಗೆ ಉಪಯೋಗವಾಗಿದೆ.

ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಗ್ರಾಮಾಂತರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಸಡಕ್ ಯೋಜನೆಗಳು ಸ್ವಚ್ಛ ಜಲ ಯೋಜನೆ ಸ್ವಚ್ಛ ಗ್ರಾಮ ಯೋಜನೆ ಹೀಗೆ ಹಲವು ಯೋಜನೆಗಳನ್ನು ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ನಗರಸಭೆ ಮುಂತಾದ ಸ್ಥಳೀಯ ಸಂಸ್ಥೆಗಳ ಮೂಲಕ ಮಾಡಿಸುತ್ತಿದೆ. ಇದು ಗ್ರಾಮಾಂತರ ಪ್ರದೇಶದ ಮಹಿಳೆಯರಿಗೆ ಅತ್ಯಂತ ಉಪಯೋಗವಾಗಿದ್ದು ಪ್ರತಿ ಮನೆಗೊಂದು ಶೌಚಾಲಯವನ್ನು ಗ್ರಾಮ ಪಂಚಾಯತ್ ಮೂಲಕ ಕಟ್ಟಿಸಲಾಗುತ್ತಿದೆ. ನಾನು ಆಯ್ಕೆಯಾದರೆ ಪ್ರತಿ ಗ್ರಾಮ ಪಂಚಾಯಿತಿಗೆ ಸ್ಥಳೀಯ ಬಿಜೆಪಿ ಶಾಸಕರ ಸಹಾಯದಿಂದ ಹೆಚ್ಚಿನ ಅನುದಾನವನ್ನು ತರಲು ಪ್ರಯತ್ನಿಸುತ್ತೇನೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಸಹಾಯಕವಾಗುತ್ತದೆ.

ನಮ್ಮ ಜಿಲ್ಲೆಯ ಸಂಸದರು ೫ ಜನ ಶಾಸಕರು ಸ್ಥಳೀಯ ಸಂಸ್ಥೆಗಳ ಸದಸ್ಯರು ಬಹುತೇಕ ಭಾರತೀಯ ಜನತಾ ಪಾರ್ಟಿಯ ಆಗಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ನನ್ನ ಆಯ್ಕೆ ಹೆಚ್ಚಿನ ಸಹಾಯ ಮಾಡುತ್ತದೆ ಹೀಗಾಗಿ ದಯವಿಟ್ಟು ಮತವನ್ನು ನನಗೆ ನೀಡಬೇಕಾಗಿ ವಿನಂತಿಸಿದರು.

ಇನ್ನೂ ಶಾಸಕಿ ರೂಪಾಲಿ ನಾಯ್ಕ ಸಭೆಯ ಉದ್ದೇಶಿ ಮಾತನಾಡಿ, ಮಲ್ಲಾಪುರ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬಿಜೆಪಿ ಬೆಂಬಲಿತರು ಇದ್ದಾರೆ. ನಮ್ಮ ಅಭ್ಯರ್ಥಿಯಾದ ಗಣಪತಿ ಉಳ್ವೇಕರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಬಹುಮತದಿಂದ ಗೆಲ್ಲಿಸಬೇಕು. ಒಂದೂ ಮತವು ಹಾಳಾಗದಂತೆ ಎಚ್ಚರಿಕೆಯಿಂದ ಮತದಾನ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಭಾರಿ ಗೋವಿಂದ ನಾಯ್ಕ, ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ, ನಗರರಾಧ್ಯಕ್ಷ ನಾಗೇಶ ಕುಡೇಕರ್, ನಗರಸಭೆ ಅಧ್ಯಕ್ಷ ಡಾ. ನಿತೀನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಗ್ರಾಮೀಣ ಪ್ರಧಾನ ಕಾರ್ಯದರ್ಶಿಗಳಾದ ದತ್ತಾರಾಮ ಬಾಂದೇಕರ, ಬಿಜೆಪಿ ವಕ್ತಾರ ನಾಗರಾಜ್ ನಾಯಕ, ಸುಜಾತಾ ಬಾಂದೇಕರ, ಅಂಕೋಲಾ ಮಂಡಲದ ಪ್ರಧಾನ ಕಾರ್ಯದರ್ಶಿ ರಾಘು ಭಟ್ಟ, ಎಸ್.ಸಿ. ಮೊರ್ಚಾ ಜಿಲ್ಲಾಧ್ಯಕ್ಷರಾದ ಉದಯ ಬಶೆಟ್ಟಿ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karwar News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...