• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕನ್ನಡಧ್ವಜ ಸುಟ್ಟಿದ್ದಕ್ಕೆ ಮಹಾ ಸಿಎಂ ಪ್ರತಿಕೃತಿ ದಹಿಸಿ ಖಂಡನೆ ಶಿವಸೇನೆಯ ಪುಂಡರಿಗೆ ‘ವಿಜಯಸೇನೆ’ ಯ ಎಚ್ಚರಿಕೆ

December 17, 2021 by Deepika Leave a Comment

ಹೊನ್ನಾವರ : ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಕನ್ನರ್ಡಧ್ವಜ ಸುಟ್ಟಿರುವುದನ್ನು ಖಂಡಿಸಿ ಪಟ್ಟಣದ ಶರಾವತಿ ವೃತ್ತದಲ್ಲಿ ಕರುನಾಡ ವಿಜಯಸೇನೆಯ ಕಾರ್ಯಕರ್ತರು ಮಹಾರಾಷ್ಟç ಮುಖ್ಯಮಂತ್ರಿಯ ಪ್ರತಿಕೃತಿ ಸುಟ್ಟು ಆಕ್ರೋಶ ಹೊರಹಾಕಿದರು.

WhatsApp Image 2021 12 16 at 20.01.59

ಬೆಳಗಾವಿ ವಿಧಾನಮಂಡಲ ಅಧಿವೇಶನದ ಹಿನ್ನಲೆಯಲ್ಲಿ ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟçಕ್ಕೆ ಸೇರಬೇಕೆಂದು ಮೊಂಡುವಾದ ಮಾಡುವ ಶಿವಸೇನೆಯ ಕಾರ್ಯಕರ್ತರು. ಮಂಗಳವಾರ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಡುವ ಹೀನ ಕೃತ್ಯಕ್ಕೆ ಮುಂದಾಗಿದ್ದರು. ಇದನ್ನು ಕರುನಾಡ ವಿಜಯಸೇನೆ ಖಂಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳದ ಮಹಾರಾಷ್ಟç ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2021 12 16 at 20.01.59 1

ಸಂಘಟನೆಯ ಜಿಲ್ಲಾಧ್ಯಕ್ಷ ವಿನಾಯಕ ಆಜಾರಿ ಮಾತನಾಡಿ, ನೆರೆ ರಾಜ್ಯದಲ್ಲಿ ಶಿವಸೇನೆಯವರು ವಿಕೃತಿ ಮೆರೆಯುತ್ತಿದ್ದು. ಮುಂದಿನ ದಿನದಲ್ಲಿ ಇಂತಹ ಘಟನೆಗಳನ್ನು ಮರುಕಳಿಸಿದರೆ ನಿಮ್ಮ ರಾಜ್ಯಕ್ಕೆ ಒಂದು ತಕ್ಕ ಉತ್ತರ ನೀಡಬೇಕಾಗುತ್ತದೆ. ರಾಜ್ಯಧ್ವಜಕ್ಕೆ ಅಪಮಾನ ಮಾಡಿರುವುದಕ್ಕೆ ಅಲ್ಲಿಯ ಮುಖ್ಯಮಂತ್ರಿ ಕ್ರಮಕೈಗೊಳ್ಳದೇ ಇರುವುದಕ್ಕೆ ಅಸಮಾಧಾನ ವ್ಕಕ್ತಪಡಿಸಿದರು.

ಸಂಘಡನೆಯ ವಕ್ತಾರ ಶ್ರೀರಾಮ ಹೊನ್ನಾವರ ಮಾತನಾಡಿ. ಶಿವಸೇನಾ ಕಾರ್ಯಕರ್ತರು ನಾಡಧ್ವಜ ಸುಡುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಮಾಡದ್ದಾರೆ. ನಮ್ಮ ಗಡಿಜಿಲ್ಲೆ ಬೆಳಗಾವಿ ನಮ್ಮ ರಾಜ್ಯದ ಆಸ್ತಿಯಾಗಿದೆ. ಮತ್ತೆ ಗಡಿತಂಟೆಗೆ ಬಂದರ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಈ ವೇಳೆ ತಾಲೂಕು ಯುವ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ಸಂಜಾಲಕ ಮಹೇಶ ಮೇಸ್ತ, ಯುವ ಘಟಕದ ಉಪಾಧ್ಯಕ್ಷ ನಿತಿನ್ ಆಜಾರಿ, ಸಂದೇಶ ನಾಯ್ಕ, ಅಲ್ತಾಫ್ ಶೇಖ್, ಸಂಜಯಕುಮಾರ್, ರಾಹುಲ್ ಮೇಸ್ತ, ಗಂಜೇAದ್ರ ನಾಯ್ಕ ಮತ್ತಿತರರು ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...