ಉದ್ಯೋಗ ಮೇಳ

ಕಾರವಾರ : ಸಂಜಿವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ದೀನ ದಯಾಳ ಉಪಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಅಜಾದಿ ಕಾ ಅಮೃತ ಮಹೋತ್ಸವ ಕ್ಯಾಂಪೇನ್ ನಿಮಿತ್ತ ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ. 29 ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಯುವಕ ಯುವತಿಯರು ತಮ್ಮ ಬಯೋಡಾಟಾ, ಆಧಾರ ಕಾರ್ಡ್ ಮತ್ತು ಬಿ.ಪಿ.ಎಲ್ ಪಡಿತರ ಚೀಟಿ ಮತ್ತು ವಿದ್ಯಾರ್ಹತೆ ದಾಖಲೆಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9886877847/9986122802, ಸಂಖ್ಯೆಗೆ ಸಂಪರ್ಕಿಸಿ ಎಂದು ಜಿಲ್ಲಾ ಪಂಚಾಯತ್ ಪ್ರೊಜೆಕ್ಟ … Continue reading ಉದ್ಯೋಗ ಮೇಳ