ಯಲ್ಲಾಪುರ :ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ” 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ” ಕ್ರೀಡಾಕೂಟಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಕಾರ್ಯದರ್ಶಿ ಶ್ರೀ ರಾಜುವೇಲ್ ಎ, ಉತ್ತರ ಕನ್ನಡ ಅಥ್ಲೆಟಿಕ್ಸ್ ಅಧ್ಯಕ್ಷ ಸದಾನಂದ ನಾಯ್ಕ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಿಲಿ ಪಾಟಣಕರ್, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಸ್ಥಾಯಿಸಮಿತಿ ಅಧ್ಯಕ್ಷ ಅಮಿತ್ ಅಂಗಡಿ,ಪ್ರಮುಖರಾದ ಪ್ರಕಾಶ ಕುಂಜಿ, ರಾಜ್ಯ ಅಥ್ಲೆಟಿಕ್ಸ್ ಜಂಟಿ ಕಾರ್ಯದರ್ಶಿಗಳಾದ ಶ್ರೀನಿವಾಸ, ರಾಜ್ಯ ಕ್ರೀಡಾಪಟು ಆನಂದ್ ಕುಮಾರ,ಹಿರೇಮಠ ಮುಂತಾದವರು ಇದ್ದರು.
Leave a Comment