ಸಿದ್ದಾಪುರ : ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯಲ್ಲಿ ಮಕ್ಕಳಿಗೆ ಕೋವಿಡ್ 19 ಲಸಿಕೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಪಂ ಸದಸ್ಯೆ ಯಂಕಾ ಗೌಡ ನೇರವೇರಿಸಿದರು. ಆರೋಗ್ಯಾಧಿಕಾರಿ ಡಾ. ಪ್ರವೀಣ್ ಲಸಿಕೆಬಗೆಗೆ ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕ ಜಿ.ವಿ ಹೆಗಡೆ ಸಾಂದರ್ಭಿಕವಾಗಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷಾರಾದ ಶಂಕರನಾರಾಯಣದೇವರು ಹೆಗಡೆ ಕಿಬ್ಬಳಿಯವರು ವಹಿಸಿದ್ದರು. ಶಾಲಾ ಸಹಶಿಕ್ಷಕ ಶ್ರೀಧರ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.
Leave a Comment