ಅಂಕೋಲಾ : ರೈಲ್ವೆ ಹಳಿಗೆ ತಲೆಯೊಡ್ಡಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಿದೆವರವಾಡಾ ಬಳಿ ನಡೆದಿದೆ.
ಪಟ್ಟಣದ ಅಂಬಾರಕೊಡ್ಲ ನಿವಾಸಿ ವಸಂತ ಗೌಡ (27) ಆತ್ಮಹತ್ಯೆ ಮಾಡಿಕೊಂಡ ಯುವಕ, ಕೂಲಿ ಕೆಲಸ ಮಾಡಿಕೊಂಡು ಸಂಸಾರಕ್ಕೆ ಆಸರೆಯಾಗಿದ್ದ ಯುವಕ ಆಗಾಗ ಹೊಟ್ಟೆ ನೋವಿನಿಂದ ಬಳಲುತ್ತಿದ್ದೆನೆಂದು ಸ್ಥಳೀಯರು ಹೇಳುತ್ತಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment