• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಸ್ತೆ ಕಾಮಗಾರಿಗಾಗಿ ತೆಗೆದಿದ್ದ ಹಳ್ಳಕ್ಕೆ ಬಿದ್ದು ಬೈಕ್ ಸವಾರ ಸಾವು

February 4, 2022 by Deepika Leave a Comment

ಸಿದ್ದಾಪುರ : ಬೈಕ್ ಚಲಾಯಿಸಿಕೊಂಡು ಬಂದು ರಸ್ತೆ ಕಾಮಗಾರಿಗಾಗಿ ತೆಗೆದಿದ್ದ ಹಳ್ಳಕ್ಕೆ ಬಿದ್ದುಯುವಕ ಮೃತಪಟ್ಟಿರುವ ಘಟನೆ ತಾಲೂಕಿನ ಕೋಲ್ ಸಿರ್ಸಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಬಿದ್ರಕಾನ ಉಪ್ಪಡಿಕೆಯ ಆದಿತ್ಯ ಮಂಜುನಾಥ ಹೆಗಡೆ (31) ಮೃತ ಯುವಕನಗಿದ್ದು ಇವರು ಬಿದ್ರಕಾನ ಹಾಲಿನ ಡೈರಿಯಲ್ಲಿ ವೃತ್ತಿಯಲ್ಲಿದ್ದರು.

ಕೆಲಸ ಮುಗಿದ ನಂತರ ಸಿದ್ದಾಪುರಕ್ಕೆ ಹೋಗಿ ಮನೆಗೆ ಮರಳುತ್ತಿರುವಾಗ ಕೋಲ್ ಸಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ರಸ್ತೆ ಕಾಮಗಾರಿಗೆ ತೆಗೆಯಲಾಗಿದ್ದ ಗುಡಿಂನ ಬಿದ್ದು ಅಪಘಾತವಾದ್ದರಿಂದ ತೀವ್ರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ತರುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯ ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಲೂಕು ಕಾರ್ಯವಾಹ : ದಿವಂಗತ ಆದಿತ್ಯ ಹೆಗಡೆ ಮಿತಭಾಷಿಯಾಗಿ, ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಆರ್ ಎಸ್ ಎಸ್ ಸಂಘಟನೆಯಲ್ಲಿ ತೊಡಗಿಸಿಕೊಂಡು ತಾಲೂಕು ಕಾರ್ಯವಾಹರಾಗಿ ಕರ್ತವ್ಯದಲ್ಲಿದ್ದರು. ಹಲವು ಸಾರೆ ರಕ್ತದಾನವನ್ನೂ ಮಾಡಿದ್ದರು. ಅವರು ನೇತ್ರದಾನಕ್ಕೂ ನೋಂದಣಿ ಮಾಡಿದ್ದು ಅವರ ಕಣ್ಣುಗಳನ್ನು ವೈದ್ಯರು ಸಂರಕ್ಷಿಸಿದ್ದಾರೆ. ಆದಿತ್ಯ ಹೆಗಡೆ ಅವರ ನಿಧನಕ್ಕೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಪ.ಪಂ. ಸದಸ್ಯೆ ಗುರುರಾಜ ಶಾನಭಾಗ ಇತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
  • ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

  • ಅವೈಜ್ಞಾನಿಕ ಕಾಮಗಾರಿ ;ರಸ್ತೆ ಕುಸಿದು ಬೈಕ್ ಸವಾರರು ಬಿದ್ದು ಗಾಯ
  • November 18, 2021
  • ಆಕಳು ಹಳ್ಳಕ್ಕೆ ಬಿದ್ದು ಸಾವು
  • June 21, 2021
  • ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು
  • July 23, 2021

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Canara News, SIDDAPURA

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar